ತುಂಗಾರತಿಗೆ ಸಕಲ ಸಿದ್ಧತೆ 
ರಾಜ್ಯ

ತುಂಗಾರತಿಗೆ ಸಕಲ ಸಿದ್ಧತೆ ಪೂರ್ಣ

ಹಂಪಿ ಉತ್ಸವದ ನಿಮಿತ್ತ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ವಿಶ್ವವಿಖ್ಯಾತ ತುಂಗಾರತಿಗೆ ತುಂಗಭದ್ರ ನದಿ ದಡ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.

ಹೊಸಪೇಟೆ: ಹಂಪಿ ಉತ್ಸವದ ನಿಮಿತ್ತ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ವಿಶ್ವವಿಖ್ಯಾತ ತುಂಗಾರತಿಗೆ ತುಂಗಭದ್ರ ನದಿ ದಡ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.

ಜನವರಿ 10 ಮತ್ತು 11ರಂದು ನಡೆಯಲಿರುವ ಹಂಪಿ ಉತ್ಸವದ ನಿಮಿತ್ತ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಎಡ ಬಾಗದಲ್ಲಿರುವ ತುಂಗಭದ್ರ ನದಿ ತೀರದಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ. ನಾಳೆ ಸಂಜೆ ಆರು ಗಂಟೆ ಸುಮಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಮತ್ತು ಶಾಸಕ ಆನಂದ್ ಸಿಂಗ್ ಸೇರಿದಂತೆ ಹಲವು ಗಣ್ಯಮಾನ್ಯರು ಬಾಗಿಯಾಗಿ ತುಂಗಭದ್ರ ತಾಯಿಗೆ ಪೂಜೆ ಸಲ್ಲಿಸಲಿದ್ದಾರೆ.

ಇನ್ನುಮುಖ್ಯಮಂತ್ರಿಗಳು ಉತ್ಸವದ ಉದ್ಘಾಟನೆ ಮಾಡಲಿದ್ದು, ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಸೇರಿದಂತೆ ಅನೇಕ ಸಚಿವರು ಹಾಗೂ ಶಾಸಕರು ಅತಿಥಿಗಳಾಗಿ ಆಗಮಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT