ಬಾಗಲಕೋಟೆ: ಐಟಿ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ಥರ ಮನೆ ಮೇಲೆ ದಾಳಿ! 
ರಾಜ್ಯ

ಬಾಗಲಕೋಟೆ: ಐಟಿ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ಥರ ಮನೆ ಮೇಲೆ ದಾಳಿ!

ಐಟಿ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ತನ ಮನೆ ಮೇಲೆ ದಾಳಿ ಮಾಡಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ:  ಐಟಿ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ತನ ಮನೆ ಮೇಲೆ ದಾಳಿ ಮಾಡಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

2019ರ ಡಿ.23ರಂದು ಈ ಘಟನೆ ನಡೆದಿದ್ದು, ಅಲಗೂರು ಗ್ರಾಮದ ಲಕ್ಷ್ಮಣ್ ಎಂಬುವವರ ಮನೆ ಮೇಲೆ ಐಟಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ನಕಲಿ ಅಧಿಕಾರಿಗಳು 3 ಮೊಬೈಲ್ ಹಾಗೂ 12,500 ರೂ ಜಪ್ತಿ ಮಾಡಿಕೊಂಡು, ಬಳಿಕ ಬೆಳಗಾವಿಯ ಐಟಿ ಕಚೇರಿಗೆ ಬಂದು ಭೇಟಿಯಾಗುವಂತೆ ಸೂಚಿಸಿ ಪರಾರಿಯಾಗಿದ್ದಾರೆ. ಅವರ ಮಾತನ್ನು ನಂಬಿ ಬೆಳಗಾವಿಗೆ ತೆರಳಿದ ಲಕ್ಶ್ಮಣ್ ತಾವು ಐಟಿ ಕಚೇರಿಗೆ ಭೇಟಿ ಕೊಟ್ಟಾಗಲೇ ಮೋಸ ಹೋಗಿರುವುದು ಬಹಿರಂಗವಾಗಿದೆ.

ಇತ್ತೀಚೆಗೆ ಉಂಟಾಗಿರುವ ನೆರೆ, ಪ್ರವಾಹದಿಂಡ ಸಂತ್ರಸ್ಥರಾಗಿದ್ದ ಲಕ್ಶ್ಮಣ್ ಮನೆಗೆ ಕೋಟಿ ಕೋಟಿ ರು. ಹಣ ಬಂದಿದೆ ಎಂದು ಸುದ್ದಿ ಹಬ್ಬಿತ್ತು. ಇದನ್ನು ನಂಬಿ ನಕಲಿ ಐಟಿ ಅಧಿಕಾರಿಗಳ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಈ ಸಂಬಂಧ  ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT