ಸಾಂದರ್ಭಿಕ ಚಿತ್ರ 
ರಾಜ್ಯ

ಆರ್ಥಿಕ ಬಿಕ್ಕಟ್ಟು, ಜೆಡಿ ಎಸ್ ವಕ್ತಾರ ಆತ್ಮಹತ್ಯೆಗೆ ಶರಣು

ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಜೆಡಿಎಸ್ ವಕ್ತಾರ ಪ್ರದೀಪ್ ಜಿ ಬೈಲೂರ್ 37, ಕಳದೆ ರಾತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ: ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಜೆಡಿಎಸ್ ವಕ್ತಾರ ಪ್ರದೀಪ್ ಜಿ ಬೈಲೂರ್ 37, ಕಳದೆ ರಾತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಜಾತ್ಯತಿತ ಜನತಾ ದಳದ ವಕ್ತಾರ, ಭಿರ್ತಿ ಕೋ. ಅಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಜಿ. ಬೈಲೂರು (37) ಆತ್ಮಹತ್ಯೆ ಮಾಡಿಕೊಂಡವರು.

ಪ್ರದೀಪ್ ಜಿ ಬೈಲೂರ್ ಹಲವು ವರ್ಷಗಳಿಂದ ಜಿಲ್ಲಾ ಜೆಡಿಯು ವಕ್ತಾರರಾಗಿ ಕೆಲಸ ಮಾಡುತ್ತಿದ್ದರು.

ಪ್ರದೀಪ್ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದರು ಎಂದೂ ಹೇಳಲಾಗಿದ್ದು, ಇದರಿಂದಾಗಿ ಅವರು ಈ ದುಡಿಕಿನ ಕ್ರಮ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ನಿನ್ನೆ ರಾತ್ರಿ ಅವರ ತಂದೆ ತಾಯಿ ತೀರ್ಥಹಳ್ಳಿಯ ಮನೆಗೆ ಹೋಗಿದ್ದ ಸಂದರ್ಭ ಕೊರಂಗ್ರಪಾಡಿಯ ಗೇಟ್ ಜಂಕ್ಷನ್ ಬಳಿಯ ತನ್ನ ಬಾಡಿಗೆ ಮನೆಯಲ್ಲಿ ಇದ್ದ ಪ್ರದೀಪ್, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT