ಗೋವಿಂದ ಕಾರಜೋಳ 
ರಾಜ್ಯ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್ ರಾಜಕಾರಣ: ಗೋವಿಂದ ಕಾರಜೋಳ

ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ ತನ್ನ ಮತ ಬ್ಯಾಂಕಿಗಾಗಿ ಅಲ್ಪಸಂಖ್ಯಾತರು, ದೀನದಲಿತರು ಸೇರಿದಂತೆ ಕೆಲ ಸಮುದಾಯಗಳಿಗೆ ತಪ್ಪು ತಿಳುವಳಿಕೆ ಕೊಟ್ಟು ಅವರನ್ನು ಭಯದ ವಾತಾವರಣದಲ್ಲಿಯೇ ಇರುವಂತೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

ಗದಗ: ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ ತನ್ನ ಮತ ಬ್ಯಾಂಕಿಗಾಗಿ ಅಲ್ಪಸಂಖ್ಯಾತರು, ದೀನದಲಿತರು ಸೇರಿದಂತೆ ಕೆಲ ಸಮುದಾಯಗಳಿಗೆ ತಪ್ಪು ತಿಳುವಳಿಕೆ ಕೊಟ್ಟು ಅವರನ್ನು ಭಯದ ವಾತಾವರಣದಲ್ಲಿಯೇ ಇರುವಂತೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.


ಗದಗಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯಿದೆ ಜಾರಿಯಿಂದಾಗಿ ದೇಶದ 130 ಕೋಟಿ ಜನರಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ. ವಿಪಕ್ಷಗಳು ವಿನಾಕಾರಣ ಜನರನ್ನು ಹುಯಿಲೆಬ್ಬಿಸುವುದನ್ನು ಬಿಡಬೇಕು ಎಂದು ಮನವಿ ಮಾಡಿದರು.


ಮಹಾದಾಯಿ ವಿಚಾರದಲ್ಲಿ ಗಡಿಬಿಡಿ ಮಾಡಬಾರದು. ವಿವಾದ ನ್ಯಾಯಾಲಯದ ಮುಂದೆ ಇರುವುದರಿಂದ ಯಾರೂ ಆತುರ ಪಡಬಾರದು. ಕೇಂದ್ರದ ಮಂತ್ರಿಗಳೇ ಕರ್ನಾಟಕಕ್ಕೆ ಮಹಾದಾಯಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT