ಬಳ್ಳಾರಿ: ಅಡುಗೆ ಅನಿಲ ಸಿಲಿಂಡರ್ ಸ್ಪೋಟ; ತಾಯಿ-ಮಗಳು ಸಾವು 
ರಾಜ್ಯ

ಬಳ್ಳಾರಿ: ಅಡುಗೆ ಅನಿಲ ಸಿಲಿಂಡರ್ ಸ್ಪೋಟ; ತಾಯಿ-ಮಗಳು ಸಾವು

ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿರುವ ದುರ್ಘಟನೆ ತಾಲೊಕಿನ ಸಂಜೀವರಾಯನ ಕೋಟೆಯಲ್ಲಿ  ಸೋಮವಾರ ಬೆಳಗ್ಗೆ ಸಂಭವಿಸಿದೆ.

ಬಳ್ಳಾರಿ: ಅಡುಗೆ ಅನಿಲ ಸಿಲಿಂಡರ್  ಸ್ಪೋಟಗೊಂಡು ಒಂದೇ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಸಂಜೀವರಾಯನ ಕೋಟೆಯಲ್ಲಿ  ಸೋಮವಾರ ಬೆಳಗ್ಗೆ ಸಂಭವಿಸಿದೆ.

ಮೃತ ದುರ್ದೈವಿಗಳನ್ನು ತಾಯಿ ಪಾರ್ವರ್ತಿ, ಮಗಳು ಹುಲಿಯಮ್ಮ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಅಡುಗೆಮನೆಯಲ್ಲಿ ತಾಯಿ ಮಗಳು ಬೆಳಗಿನ ಉಪಹಾರ ಸಿದ್ದಪಡಿಸುತ್ತಿದ್ದಾಗ ಅನಿಲ ಸಿಲಿಂಡರ್ ಸ್ಪೋಟಗೊಂಡು  ದುರಂತ ಸಂಭವಿಸಿದೆ.  ಸ್ಪೋಟದ ತೀವ್ರತೆಗೆ ಮನೆಯ ಹೆಚ್ಚಿನ ಭಾಗ ಜಖಂಗೊಂಡಿದ್ದು, ಸ್ಥಳಕ್ಕೆ ದಾವಿಸಿ ರಕ್ಷಣಾ ಕಾರ್ಯಾಚರಣೆ  ಕೈಗೊಂಡಿದ್ದ ಅಗ್ನಿಶಾಮಕ ಸಿಬ್ಬಂದಿ ಅಡುಗೆಮನೆಯಲ್ಲಿ ಸುಟ್ಟು ಕರಕಲಾಗಿದ್ದ ತಾಯಿ-ಮಗಳ ಮೃತ ದೇಹವನ್ನುಹೊರಗೆ  ಸಾಗಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT