ರಾಜ್ಯ

ಎಂ ಎಂ ಹಿಲ್ಸ್ ರಸ್ತೆಯಲ್ಲಿ ವಾಹನ ನಿಲ್ಲಿಸುವವರಿಗೆ ಸ್ಥಳದಲ್ಲೇ ದಂಡ: ಅರಣ್ಯ ಇಲಾಖೆ ಬಿಗಿ ಕ್ರಮ

ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವುದರ ಮೂಲಕ ನಿಯಮ ಉಲ್ಲಂಘಿಸುವವರಿಗೆ 2 ಸಾವಿರ ರೂಪಾಯಿ ದಂಡ ವಿಧಿಸುವ ಬಿಗಿ ಕ್ರಮವನ್ನು ಅರಣ್ಯ ಇಲಾಖೆ ತೆಗೆದುಕೊಂಡಿದೆ ಎಂದು ಅರಣ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವುದರ ಮೂಲಕ ನಿಯಮ ಉಲ್ಲಂಘಿಸುವವರಿಗೆ 2 ಸಾವಿರ ರೂಪಾಯಿ ದಂಡ ವಿಧಿಸುವ ಬಿಗಿ ಕ್ರಮವನ್ನು ಅರಣ್ಯ ಇಲಾಖೆ ತೆಗೆದುಕೊಂಡಿದೆ ಎಂದು ಅರಣ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.


ಎಚ್ಚರಿಕೆಯ ಫಲಕಗಳನ್ನು ಹಾಕಲಾಗಿದ್ದರೂ, ವಾಹನಗಳಲ್ಲಿ ತೆರಳುವ ಜನರು ರಸ್ತೆಯಲ್ಲೇ ವಾಹನ ನಿಲ್ಲಿಸಿ ವನ್ಯ ಜೀವಿಗಳ ಚಿತ್ರಗಳನ್ನು ತೆಗೆಯುವುದು, ಸೆಲ್ಫಿಗಳನ್ನು ತೆಗೆಯುವುದನ್ನು ಮುಂದುವರೆಸುವುದರ ಮೂಲಕ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.


ರಸ್ತೆ ಅಪಘಾತಗಳನ್ನು ತಡೆಯಲು ಮತ್ತು ವನ್ಯಜೀವಿಗಳ ಮೇಲಿನ ದಾಳಿಗಳನ್ನು ತಡೆಯುವ ಪ್ರಯತ್ನವಾಗಿ ಅರಣ್ಯ ಇಲಾಖೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದೆ. ಇದು ಜ 1ರಿಂದ ಜಾರಿಗೆ ಬರಲಿದ್ದು, ಗಸ್ತು ತೀವ್ರಗೊಳಿಸಲಾಗಿದೆ ಎಂದು ಮಲೆ ಮಹದೇಶ್ವರ ಬೆಟ್ಟ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕೊಂಡಲು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

T20 ವಿಶ್ವಕಪ್ 2026: ಶಿವಂ ದುಬೆ ಸ್ಫೋಟಕ ಅರ್ಧಶತಕ, ನೆದರ್ಲೆಂಡ್ ಗೆ ಗೆಲ್ಲಲು 194 ರನ್ ಗುರಿ ನೀಡಿದ ಭಾರತ

Video: ಲೈವ್ ಸ್ಟ್ರೀಮಿಂಗ್ ವೇಳೆ ಕೈ ಕೊಟ್ಟ Filter, ಸೌಂದರ್ಯ ಬಟಾ ಬಯಲು..: 1.4 ಲಕ್ಷ ಫಾಲೋವರ್ಸ್ ಕಳೆದುಕೊಂಡ Insta 'ಸುಂದರಿ'!

News wrap 18-02-2026| ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ; ಫೆ.19 ರಂದು ಸಾರಿಗೆ ನೌಕರರ ಮುಷ್ಕರ; KSRTC, BMTC ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ; ಬೆಂಗಳೂರಿನಲ್ಲಿ ಮತ್ತೆ ಕಸ ವಿಲೇವಾರಿ ಸಮಸ್ಯೆ; ಬಿಜೆಪಿ ವಿರುದ್ಧ DKS ಗರಂ

T20 World Cup 2026: ಸತತ 3ನೇ ಬಾರಿಗೆ ಡಕೌಟ್; ಕೋಚ್ ಗಂಭೀರ್ ದಾಖಲೆ ಸರಿಗಟ್ಟಿದ Abhishek Sharma!

SCROLL FOR NEXT