ಸುರೇಶ್ ಕುಮಾರ್ 
ರಾಜ್ಯ

7ನೇ ತರಗತಿಗೆ ಪಬ್ಲಿಕ್ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ; ಸುರೇಶ್ ಕುಮಾರ್

ಏಳನೇ ತರಗತಿಯ ಪಬ್ಲಿಕ್ ಪರೀಕ್ಷೆ ವಿವಾದಕ್ಕೆ ಕೊನೆಗೂ ತೆರೆ ಎಳೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಯ ಬದಲಿಗೆ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಏಳನೇ ತರಗತಿಯ ಪಬ್ಲಿಕ್ ಪರೀಕ್ಷೆ ವಿವಾದಕ್ಕೆ ಕೊನೆಗೂ ತೆರೆ ಎಳೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಯ ಬದಲಿಗೆ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಮೌಲ್ಯಮಾಪನ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿಯೇ ತಯಾರಿಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಇತರ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ. ಆದರೆ, ಇಲ್ಲಿ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ ಎಂದರು.

ಈ ಪರೀಕ್ಷೆಗಳನ್ನು ಎದುರಿಸುವ ಮಕ್ಕಳ ಕಲಿಕಾಮಟ್ಟದ ಬಗ್ಗೆ ಪ್ರಮಾಣಪತ್ರ ನೀಡಲಾಗುತ್ತದೆ. ಇದು ಕೇವಲ ಮಕ್ಕಳ ಕಲಿಕಾ ಸಾಮರ್ಥ್ಯ ಅರಿಯುವ ಉದ್ದೇಶದಿಂದ ನಡೆಸುತ್ತಿರುವ ಪರೀಕ್ಷೆ. ಅರ್ಧ ವರ್ಷದ ಬಳಿಕದ ಪಠ್ಯಕ್ರಮದ ಪ್ರಶ್ನೆಗಳನ್ನು ಮಾತ್ರ ಕಲಿಸಲಾಗುತ್ತದೆ. ಜನರು ಪಬ್ಲಿಕ್ ಪರೀಕ್ಷೆ ಎಂದು ಗಾಬರಿಪಡುವ ಅಗತ್ಯವಿಲ್ಲ ಎಂದು ವಿವರಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!