ಸುರೇಶ್ ಕುಮಾರ್ 
ರಾಜ್ಯ

7ನೇ ತರಗತಿಗೆ ಪಬ್ಲಿಕ್ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ; ಸುರೇಶ್ ಕುಮಾರ್

ಏಳನೇ ತರಗತಿಯ ಪಬ್ಲಿಕ್ ಪರೀಕ್ಷೆ ವಿವಾದಕ್ಕೆ ಕೊನೆಗೂ ತೆರೆ ಎಳೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಯ ಬದಲಿಗೆ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಏಳನೇ ತರಗತಿಯ ಪಬ್ಲಿಕ್ ಪರೀಕ್ಷೆ ವಿವಾದಕ್ಕೆ ಕೊನೆಗೂ ತೆರೆ ಎಳೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಯ ಬದಲಿಗೆ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಮೌಲ್ಯಮಾಪನ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿಯೇ ತಯಾರಿಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಇತರ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ. ಆದರೆ, ಇಲ್ಲಿ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ ಎಂದರು.

ಈ ಪರೀಕ್ಷೆಗಳನ್ನು ಎದುರಿಸುವ ಮಕ್ಕಳ ಕಲಿಕಾಮಟ್ಟದ ಬಗ್ಗೆ ಪ್ರಮಾಣಪತ್ರ ನೀಡಲಾಗುತ್ತದೆ. ಇದು ಕೇವಲ ಮಕ್ಕಳ ಕಲಿಕಾ ಸಾಮರ್ಥ್ಯ ಅರಿಯುವ ಉದ್ದೇಶದಿಂದ ನಡೆಸುತ್ತಿರುವ ಪರೀಕ್ಷೆ. ಅರ್ಧ ವರ್ಷದ ಬಳಿಕದ ಪಠ್ಯಕ್ರಮದ ಪ್ರಶ್ನೆಗಳನ್ನು ಮಾತ್ರ ಕಲಿಸಲಾಗುತ್ತದೆ. ಜನರು ಪಬ್ಲಿಕ್ ಪರೀಕ್ಷೆ ಎಂದು ಗಾಬರಿಪಡುವ ಅಗತ್ಯವಿಲ್ಲ ಎಂದು ವಿವರಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT