ರಾಜ್ಯ

ನಿವೃತ್ತ ಪ್ರಾಚಾರ್ಯರಿಗೆ ಬಿತ್ತು ಧರ್ಮದೇಟು

Sumana Upadhyaya

ಕೊಪ್ಪಳ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ನಿವೃತ್ತ ಪ್ರಾಚಾರ್ಯರೊಬ್ಬರಿಗೆ ನಡು ರಸ್ತೆಯಲ್ಲೇ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದ ಘಟನೆ ಕೊಪ್ಪಳದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ನಡೆದಿದೆ.


ಕೊಪ್ಪಳದ ನಿವೃತ್ತ ಪ್ರಾಚಾರ್ಯ ವಿ.ಬಿ.ರಡ್ಡೆ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರಿಂದ ಧರ್ಮದೇಟು ತಿಂದ ವ್ಯಕ್ತಿ.

ಇವರು ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದರು ಎಂಬ ಕಾರಣಕ್ಕೆ ಆಕ್ರೋಶಗೊಂಡ ಜನರು ರಡ್ಡೆಯವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಸುತ್ತುವರಿದು ಚಪ್ಪಲಿಯಲ್ಲಿ ಹೊಡೆದಿದ್ದು ಇದು ವ್ಯಾಪಕವಾಗಿ ಸುದ್ದಿಯಾಗಿದೆ.

SCROLL FOR NEXT