ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ: ದಸರಾ ರೀತಿ ರಾಜ್ಯದಲ್ಲಿ ಮತ್ತಷ್ಟು ಉತ್ಸವ ನಡೆಸಲು ಸರ್ಕಾರ ಚಿಂತನೆ

ದಸರಾ ರೀತಿಯಲ್ಲಿಯೇ ರಾಜ್ಯದಲ್ಲಿ ಇನ್ನೂ ನಾಲ್ಕು ಉತ್ಸವಗಳನ್ನು ಅದ್ಧೂರುಯಾಗಿ ಆಚರಿಸಲು ರಾಜ್ಯ ಸರ್ಕಾರ ಚಿಂತನ ನಡೆಸಿದೆ ಎಂದು ತಿಳಿದುಬಂದಿದೆ. 

ಹಂಪಿ: ದಸರಾ ರೀತಿಯಲ್ಲಿಯೇ ರಾಜ್ಯದಲ್ಲಿ ಇನ್ನೂ ನಾಲ್ಕು ಉತ್ಸವಗಳನ್ನು ಅದ್ಧೂರುಯಾಗಿ ಆಚರಿಸಲು ರಾಜ್ಯ ಸರ್ಕಾರ ಚಿಂತನ ನಡೆಸಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ಪ್ರವಾಸೋದ್ಯಮ ಸಚಿವ ಸಿಟಿ ರವಿಯವರು, ಮೈಸೂರು ದಸರಾ ರೀತಿಯಲ್ಲಿಯೇ ಮುಂದಿನ ವರ್ಷ ಇನ್ನೂ ನಾಲ್ಕು ಉತ್ಸವಗಳನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ 

ಧಾರ್ಮಿಕ ನಾಯಕರು ಹಾಗೂ ಇತಿಹಾಸ ತಜ್ಞರು, ಸ್ಥಳೀಯ ಆಡಳಿತ ಮಂಡಳಿಗಳೊಂದಿಗೆ ಮಾತುಕತೆ ನಡೆಸಿ ಈ ಉತ್ಸವಗಳ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ. ಮುಂದಿನ ವರ್ಷದ ಕ್ಯಾಲೆಂಡರ್ ನಲ್ಲಿ ಹಂಪಿ ಉತ್ಸವ, ಚಾಲುಕ್ಯ ಉತ್ಸವ, ಕಲ್ಯಾಣ ಕರ್ನಾಟಕ ಉತ್ಸವ, ಮೈಸೂರು ದಸರಾ ಹಾಗೂ ಕಿತ್ತೂರು ಉತ್ಸವಗಳ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಹಿಂದಿದ್ದ ಸರ್ಕಾರ ವಾರ್ಷಿಕ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಹಂಪಿ ಉತ್ಸವ ಅಷ್ಟೇ ಅಲ್ಲದೆ, ಕರ್ನಾಟಕ ಹೈದರಾಬಾದ್ ಭಾಗ ಹಾಗೂ ವಿಜಯಪುರ ಭಾಗಗಳಲ್ಲಿ ಉತ್ಸವ ನಡೆಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT