ಚಿದಾನಂದ ಮೂರ್ತಿ 
ರಾಜ್ಯ

ಸಕಲ ಸರ್ಕಾರಿ ಗೌರವದೊಂದಿಗೆ ಚಿದಾನಂದಮೂರ್ತಿ ಅಂತ್ಯಕ್ರಿಯೆ

ಹಿರಿಯ ಸಾಹಿತಿ, ಸಂಶೋಧಕ ಚಿದಾನಂದ ಮೂರ್ತಿಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ, ಇಂದು ಸುಮನಹಳ್ಳಿಯ ಚಿತಾಗಾರದಲ್ಲಿ ಸಕಲ ಸರ್ಕರಿ ಗೌರವಗಳೊಂದಿಗೆ ಜರುಗಿದೆ.

ಬೆಂಗಳೂರು: ಹಿರಿಯ ಸಾಹಿತಿ, ಸಂಶೋಧಕ ಚಿದಾನಂದ ಮೂರ್ತಿಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ, ಇಂದು ಸುಮನಹಳ್ಳಿಯ ಚಿತಾಗಾರದಲ್ಲಿ ಸಕಲ ಸರ್ಕರಿ ಗೌರವಗಳೊಂದಿಗೆ ಜರುಗಿದೆ.

ಬೆಳಿಗ್ಗೆ 11 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆದಿದ್ದು, ಅಲ್ಲಿಯವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು, ಚಿದಾನಂದಮೂರ್ತಿಯವರ ಬಂಧುಗಳು, ಅಪಾರ ಅಭಿಮಾನಿಗಳು ಹಾಜರಿದ್ದರು. ಅಂತ್ಯಕ್ರಿಯೆ ವೇಳೆ ‘ಅಮರರಾಗಲಿ ಚಿದಾನಂದಮೂರ್ತಿ’, ‘ಸಿರಿಗನ್ನಡಂ ಗೆಲ್ಗೆ’ ಎಂಬ ಘೋಷಣೆಗಳು ಕೇಳಿಬಂದವು.

ವೀರಶೈವ–ಲಿಂಗಾಯತ ಪದ್ಧತಿಯಲ್ಲಿ ದೇಹವನ್ನು ಸಮಾಧಿ ಮಾಡುವ ಸಂಪ್ರದಾಯ ಇದೆ. ಆದರೆ, ಚಿದಾನಂದಮೂರ್ತಿಯವರು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸುವಂತೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಸುಮನಹಳ್ಳಿಯ ಚಿತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ