ಸಾಂದರ್ಭಿಕ ಚಿತ್ರ 
ರಾಜ್ಯ

ಒಮಾನ್ ದೊರೆ ನಿಧನ: ನಾಳೆ ಕರ್ನಾಟಕದಲ್ಲಿಯೂ ಶೋಕಾಚರಣೆ, ಮನರಂಜನಾ ಕಾರ್ಯಕ್ರಮ ರದ್ದು

ಒಮಾನ್ ನ ದೊರೆ ಸುಲ್ತಾನ್ ಕಬೂಸ್ ಬಿನ್ ಸೈದ್  ಅವರ ನಿಧನದ ಗೌರವಾರ್ಥ  ಕೇಂದ್ರ ಸರಕಾರ ಸೋಮವಾರ ಒಂದು ದಿನದ ಶೋಕಾಚರಣೆ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ನಾಳೆ ಶೋಕಾಚರಣೆ ಇರಲಿದೆ

ನವದೆಹಲಿ: ಒಮಾನ್ ನ ದೊರೆ ಸುಲ್ತಾನ್ ಕಬೂಸ್ ಬಿನ್ ಸೈದ್  ಅವರ ನಿಧನದ ಗೌರವಾರ್ಥ  ಕೇಂದ್ರ ಸರಕಾರ ಸೋಮವಾರ ಒಂದು ದಿನದ ಶೋಕಾಚರಣೆ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ನಾಳೆ ಶೋಕಾಚರಣೆ ಇರಲಿದೆ

ನಾಳೆ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ. ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಒಮಾನ್ ನ ದೊರೆ ಜನವರಿ 10ರಂದು ತಮ್ಮ 79ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT