ಸಾರ್ವಜನಿಕ ಶಿಕ್ಷಣ ಇಲಾಖೆಯ ಯಡವಟ್ಟು: 2 ಪೂರ್ವಸಿದ್ಧತಾ ಪರೀಕ್ಷೆಗಳನ್ನೆದುರಿಸಬೇಕಿದೆ 10 ನೇ ತರಗತಿ ವಿದ್ಯಾರ್ಥಿಗಳು! 
ರಾಜ್ಯ

ಸಾರ್ವಜನಿಕ ಶಿಕ್ಷಣ ಇಲಾಖೆಯ ಯಡವಟ್ಟು: 2 ಪೂರ್ವಸಿದ್ಧತಾ ಪರೀಕ್ಷೆಗಳನ್ನೆದುರಿಸಬೇಕಿದೆ 10 ನೇ ತರಗತಿ ವಿದ್ಯಾರ್ಥಿಗಳು! 

ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಿರುವ ಯಡವಟ್ಟಿನಿಂದ ಈ ವರ್ಷ 10 ನೇ ತರಗತಿ ವಿದ್ಯಾರ್ಥಿಗಳು ಎರಡು ಪೂರ್ವಸಿದ್ಧತಾ ಪರೀಕ್ಷೆಗಳನ್ನೆದುರಿಸಬೇಕಿದೆ. 

ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಿರುವ ಯಡವಟ್ಟಿನಿಂದ ಈ ವರ್ಷ 10 ನೇ ತರಗತಿ ವಿದ್ಯಾರ್ಥಿಗಳು ಎರಡು ಪೂರ್ವಸಿದ್ಧತಾ ಪರೀಕ್ಷೆಗಳನ್ನೆದುರಿಸಬೇಕಿದೆ. 

ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿ (ಕೆಎಸ್ಇಇಬಿ) ಫೆ.17-24 ವರೆಗೆ ಮೊದಲ ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲಿದೆ. ಈ ಬೆನ್ನಲ್ಲೇ ಮುಖ್ಯ ಉಪಾಧ್ಯಾಯರ ಸಂಘ (ಹೆಚ್ಎಂಎ) ಮಾರ್ಚ್ 2-7 ವರೆಗೆ ಎರಡನೇ ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೊಎಸಲಿದೆ. ಶುಕ್ರವಾರದಂದು ಸಾರ್ವಜನಿಕ ಶಿಕ್ಷಣ ಇಲಾಖೆ, ಕಳೆದ 46 ವರ್ಷಗಳಿಂದ ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸುತ್ತಿದ್ದ ಮುಖ್ಯ ಉಪಾಧ್ಯಾಯರ ಸಂಘಕ್ಕೆ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತು. 

ಒಂದೇ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಕೆಎಸ್ಇಇಬಿಯಿಂದ ನಡೆಸಬೇಕೆಂಬ ಆದೇಶ ನೀಡಿದ ಕೆಲವೇ ದಿನಗಳಲ್ಲಿ, ಇತ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಸಹ ಮುಖ್ಯ ಉಪಾಧ್ಯಾಯರ ಸಂಘಕ್ಕೆ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದೆ.  ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಬೇಕೆಂಬ ಹೆಚ್ ಎಂಎ ಉದ್ದೇಶವನ್ನು ರಾಜ್ಯಾದ್ಯಂತ 2,000 ಶಾಲೆಗಳು ನ.17ರ ವೇಳೆಗೆ ಪ್ರಶ್ನಿಸಿದ್ದವು. 

ಆದರೆ ಈ ವರ್ಷ ಹೆಚ್ಎಂಎ ಗೂ ಸಹ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಿರುವ ಯಡವಟ್ಟಿನಿಂದ ಈ ವರ್ಷ 10 ನೇ ತರಗತಿ ವಿದ್ಯಾರ್ಥಿಗಳು ಎರಡು ಪೂರ್ವಸಿದ್ಧತಾ ಪರೀಕ್ಷೆಗಳನ್ನು ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT