ಸಂಗ್ರಹ ಚಿತ್ರ 
ರಾಜ್ಯ

ಶಿವಲಿಂಗಕ್ಕೆ ಸೂರ್ಯಾಭಿಷೇಕ: ಗವಿಗಂಗಾಧರೇಶ್ವರ ದೇಗುಲದ ಕೌತಕ ಕಣ್ತುಂಬಿಕೊಳ್ಳಲು ಕ್ಷಣಗಣನೆ ಆರಂಭ

ಮಕರ ಸಂಕ್ರಾಂತಿ ದಿನವಾದ ಬುಧವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ. 

ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ಬುಧವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ. 

ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5.20ರಿಂದ 5.30 ಮಧ್ಯದಲ್ಲಿ ಒಂದು ನಿಮಿಷ ಹಾದು ಹೋಗಲಿದೆ. ಇದರಿಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ. 

ಗವಿಗಂಗಾಧರೇಶ್ವ ಸ್ವಾಮಿ ದೇಗುಲ 16ನೇ ಶತಮಾನದ ಕೆಂಪೇಗೌಡರ ಕಾಲದ್ದಾಗಿದ್ದು, ದೇಗುಲದಲ್ಲಿ ಸಾಕಷ್ಟು ಕೌತುಕಗಳು ಅಡಗಿವೆ ಎಂದು ಹೇಳಲಾಗುತ್ತದೆ. 

ಮಕರ ಸಂಕ್ರಾಂತಿಯ ದಿನದಂದು ಸೂರ್ಯನ ಕಿರಣಗಳು ನಂದಿಯ ತಲೆಯ ಮಧ್ಯಭಾಗದ ಮೂಲಕ ಹಾದು ಗುಹೆಯೊಳಗಿರುವ ಶಿವಲಿಂಗದ ತಳಭಾಗವನ್ನು ಮೊದಲು ಸ್ಪರ್ಶಿಸುತ್ತದೆ. ನಂತರ ಸ್ವಲ್ಪ ಸ್ವಲ್ಪವಾಗಿ ಮೇಲೆ ಸಾಗುತ್ತ ಸುಮಾರು 1 ಗಂಟೆಗಳ ಕಾಲ ಗಂಗಾಧರೇಶ್ವರನಿಗೆ ಸೂರ್ಯಾಭಿಷೇಕ ಮಾಡುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT