ಸಂಗ್ರಹ ಚಿತ್ರ 
ರಾಜ್ಯ

ಉಡುಪಿ ಪರ್ಯಾಯಕ್ಕೆ 250 ವರ್ಷ: ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ

‘ಪರ್ಯಾಯ 2020’ ರ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆಯನ್ನು ಬುಧವಾರ ಬಿಡುಗಡೆ ಮಾಡಿದೆ.

ಉಡುಪಿ: –‘ಪರ್ಯಾಯ 2020’ ರ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆಯನ್ನು ಬುಧವಾರ ಬಿಡುಗಡೆ ಮಾಡಿದೆ.

ಲಕೋಟೆ ಮೇಲೆ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಮತ್ತು ಈಶಪ್ರಿಯ ತೀರ್ಥ ಸ್ವಾಮೀಜಿಯವರ ಚಿತ್ರಗಳಿವೆ.

ಉಡುಪಿ ಅಂಚೆ ವಿಭಾಗದ ಅಧೀಕ್ಷಕ ಸುಧಾಕರ್ ದೇವಡಿಗಾ ಮಾತನಾಡಿ, ಶ್ರೀ ಕೃಷ್ಣ ಮಠದೊಂದಿಗೆ ಇಲಾಖೆಯು ಒಡನಾಟದ ಸುದೀರ್ಘ ಇತಿಹಾಸವನ್ನು ಹೊಂದಿದೆ. ಮಠದ ಪ್ರಮುಖ ಸಂದರ್ಭಗಳಲ್ಲಿ ಇಲಾಖೆ ವಿಶೇಷ ಅಂಚೆ ಲಕೋಟೆಗಳನ್ನು ಬಿಡುಗಡೆ ಮಾಡುತ್ತಿದೆ. ಪರ್ಯಾಯಕ್ಕೆ 250 ವರ್ಷ ತುಂಬುತ್ತಿರುವುದರಿಂದ ಈ ಲಕೋಟೆ ವಿಶೇಷವೆನಿಸಿದೆ. ಅಂಚೆ ಇಲಾಖೆಯು ‘ಮೈ ಸ್ಟ್ಯಾಂಪ್’ ಕಾರ್ಯಕ್ರಮವನ್ನು ಪ್ರಾರಂಭಿಸಿದೆ, ಇದರಲ್ಲಿ ಜನರು ತಮ್ಮೊಂದಿಗೆ ಅಥವಾ ಅವರ ಪ್ರೀತಿಪಾತ್ರರ ಭಾವಚಿತ್ರವಿರುವ ಸ್ಟಾಂಪ್ ಪಡೆಯಬಹುದು. ಈ ಅಂಚೆಚೀಟಿಗಳಿಗೆ 300 ರೂ.ವೆಚ್ಚ ತಗುಲುತ್ತದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

1st T20I: ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

35 ಎಸೆತ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

SCROLL FOR NEXT