ರಾಜ್ಯ

ಬಿಜೆಪಿ ಶಾಸಕರಿಂದ ಕೆಟ್ಟ ಕಮೆಂಟ್, ದೇಶ ವಿರೋಧಿಗಳೆಂದು ಹಣೆಪಟ್ಟಿ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಆರೋಪ 

ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಅವರ ಬೆಂಬಲಿಗರು ವಿದ್ಯಾರ್ಥಿಗಳು ಧರಿಸಿದ ಉಡುಪಿನ ಬಗ್ಗೆ ನಿಂದಿಸಿ ದೇಶ ವಿರೋಧಿಗಳೆಂದು ಕರೆದಿದ್ದಾರೆ ಎಂದು ಸೃಷ್ಟಿ ಕಲೆ, ವಿನ್ಯಾಸ ಮತ್ತು ತಂತ್ರಜ್ಞಾನ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಬೆಂಗಳೂರು: ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಅವರ ಬೆಂಬಲಿಗರು ವಿದ್ಯಾರ್ಥಿಗಳು ಧರಿಸಿದ ಉಡುಪಿನ ಬಗ್ಗೆ ನಿಂದಿಸಿ ದೇಶ ವಿರೋಧಿಗಳೆಂದು ಕರೆದಿದ್ದಾರೆ ಎಂದು ಸೃಷ್ಟಿ ಕಲೆ, ವಿನ್ಯಾಸ ಮತ್ತು ತಂತ್ರಜ್ಞಾನ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.


ಯಲಹಂಕದಲ್ಲಿರುವ ಕಾಲೇಜು ಕ್ಯಾಂಪಸ್ ಗೆ ಬಂದ ಶಾಸಕರ ಬೆಂಬಲಿಗರು ಗೇಟ್ ಹೊರಗಿದ್ದ ವಿದ್ಯಾರ್ಥಿಗಳ ವಾಹನಗಳನ್ನು ತೆಗೆದುಕೊಂಡು ಹೋಗಿರುವುದಲ್ಲದೆ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದರು.

ಕಳೆದ ಮಂಗಳವಾರ ತಮಗೆ ಶಾರೀರಿಕವಾಗಿ ಕೂಡ ಹಿಂಸೆ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.ಇದೀಗ ಕಾಲೇಜಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ನಾಳೆಯವರೆಗೆ ಕಾಲೇಜು ಆಡಳಿತ ರಜೆ ಘೋಷಿಸಿದೆ. 


ಈ ಬಗ್ಗೆ ಪ್ರತಿಕ್ರಿಯೆಗೆ ಯಲಹಂಕ ಕ್ಷೇತ್ರದ ಶಾಸಕ ವಿಶ್ವನಾಥ್ ಅವರು ಪ್ರತಿಕ್ರಿಯೆಗೆ ಸಿಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT