ಕಾವೇರಿ ಅಭಯಾರಣ್ಯ 
ರಾಜ್ಯ

ಕಾವೇರಿ ಅಭಯಾರಣ್ಯದಲ್ಲಿ ಕಾಡ್ಗಿಚ್ಚು; ಆರು ಎಕರೆ ಭೂಮಿ ಭಸ್ಮ

ಇಲ್ಲಿನ ಹನೂರು ತಾಲೂಕಿನ ಕಾವೇರಿ ಅಭಯಾರಣ್ಯದಲ್ಲಿ ಶುಕ್ರವಾರ ಮುಂಜಾನೆ ಹಠಾತ್ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಕನಿಷ್ಠ ಆರು ಎಕರೆ ಭೂಮಿಯನ್ನು ಭಸ್ಮಗೊಳಿಸಿದೆ

ಚಾಮರಾಜನಗರ: ಇಲ್ಲಿನ ಹನೂರು ತಾಲೂಕಿನ ಕಾವೇರಿ ಅಭಯಾರಣ್ಯದಲ್ಲಿ ಶುಕ್ರವಾರ ಮುಂಜಾನೆ ಹಠಾತ್ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಕನಿಷ್ಠ ಆರು ಎಕರೆ ಭೂಮಿಯನ್ನು ಭಸ್ಮಗೊಳಿಸಿದೆ

ಕೊಥನೂರು ವನ್ಯಜೀವಿ ಪ್ರಾಂತ್ಯದ ಸುಂದ್ರಳ್ಳೀ ಮತ್ತು ಮಧುವಿನಗುಡಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಬೆಳಗ್ಗೆ 6ಕ್ಕೆ ಮಾಹಿತಿ ದೊರೆಯಿತು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ

ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಉಪ ಅರಣ್ಯಸಂರಕ್ಷಣಾಧಿಕಾರಿ ಎಸ್.ರಮೇಶ್ ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!