ಕಾವೇರಿ ಅಭಯಾರಣ್ಯ 
ರಾಜ್ಯ

ಕಾವೇರಿ ಅಭಯಾರಣ್ಯದಲ್ಲಿ ಕಾಡ್ಗಿಚ್ಚು; ಆರು ಎಕರೆ ಭೂಮಿ ಭಸ್ಮ

ಇಲ್ಲಿನ ಹನೂರು ತಾಲೂಕಿನ ಕಾವೇರಿ ಅಭಯಾರಣ್ಯದಲ್ಲಿ ಶುಕ್ರವಾರ ಮುಂಜಾನೆ ಹಠಾತ್ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಕನಿಷ್ಠ ಆರು ಎಕರೆ ಭೂಮಿಯನ್ನು ಭಸ್ಮಗೊಳಿಸಿದೆ

ಚಾಮರಾಜನಗರ: ಇಲ್ಲಿನ ಹನೂರು ತಾಲೂಕಿನ ಕಾವೇರಿ ಅಭಯಾರಣ್ಯದಲ್ಲಿ ಶುಕ್ರವಾರ ಮುಂಜಾನೆ ಹಠಾತ್ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಕನಿಷ್ಠ ಆರು ಎಕರೆ ಭೂಮಿಯನ್ನು ಭಸ್ಮಗೊಳಿಸಿದೆ

ಕೊಥನೂರು ವನ್ಯಜೀವಿ ಪ್ರಾಂತ್ಯದ ಸುಂದ್ರಳ್ಳೀ ಮತ್ತು ಮಧುವಿನಗುಡಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಬೆಳಗ್ಗೆ 6ಕ್ಕೆ ಮಾಹಿತಿ ದೊರೆಯಿತು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ

ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಉಪ ಅರಣ್ಯಸಂರಕ್ಷಣಾಧಿಕಾರಿ ಎಸ್.ರಮೇಶ್ ಹೇಳಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT