ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಬ್ ಸ್ಪೋಟಿಸುವಲ್ಲಿ ಯಶಸ್ವಿ 
ರಾಜ್ಯ

ಮಂಗಳೂರು: ದೂರವಾಯ್ತು ಆತಂಕ, ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಬ್ ಸ್ಪೋಟಿಸುವಲ್ಲಿ ಯಶಸ್ವಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಸಜೀವ ಬಾಂಬ್ ಅನ್ನು ಸ್ಪೋಟಿಸುವ ಮೂಲಕ ನಿಶ್ಕ್ರಿಯಗೊಳಿಸುವಲ್ಲಿ ಬಾಂಬ್ ಪತ್ತೆ ದಳ ಯಶಸ್ವಿಯಾಗಿದ್ದು ಜನರಲ್ಲಿದ್ದ ಆತಂಕ ದೂರವಾಗಿದೆ.ಬ್ ಸ್ಫೋಟಗೊಂಡ ಬಳಿಕ ಕಡಿಮೆ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ. ನೆಲಮಟ್ಟದಿಂದ 12 ಅಡಿ ಆಳದಲ್ಲಿ ಬಾಂಬ್ ಸ್ಫೋಟಿಸಿದ್ದು ಇದರಿಂದಾಗಿ ನಿಜವಾದ ತೀವ್ರತೆಅರಿವಾಗಿಲ್ಲ ಎಂದೂ ಹೇಳಲಾಗುತ್

ಶೀಘ್ರವೇ ಪ್ರಕರಣ ಬೇಧಿಸುತ್ತೇವೆ:ಕಮಿಷನರ್ ಡಾ.ಹರ್ಷ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಸಜೀವ ಬಾಂಬ್ ಅನ್ನು ಸ್ಪೋಟಿಸುವ ಮೂಲಕ ನಿಶ್ಕ್ರಿಯಗೊಳಿಸುವಲ್ಲಿ ಬಾಂಬ್ ಪತ್ತೆ ದಳ ಯಶಸ್ವಿಯಾಗಿದ್ದು ಜನರಲ್ಲಿದ್ದ ಆತಂಕ ದೂರವಾಗಿದೆ.ಬ್ ಸ್ಫೋಟಗೊಂಡ ಬಳಿಕ ಕಡಿಮೆ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ. ನೆಲಮಟ್ಟದಿಂದ 12 ಅಡಿ ಆಳದಲ್ಲಿ ಬಾಂಬ್ ಸ್ಫೋಟಿಸಿದ್ದು ಇದರಿಂದಾಗಿ ನಿಜವಾದ ತೀವ್ರತೆಅರಿವಾಗಿಲ್ಲ ಎಂದೂ ಹೇಳಲಾಗುತ್ತಿದೆ.

ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿಮೀ ದೂರದಲ್ಲಿರುವ  ಕೆಂಜಾರು ಮೈದಾನಕ್ಕೆ ಬಾಂಬ್ ಪ್ರತಿರೋಧಕ ವಾಹನವನ್ನು ಸಾಗಿಸಿ ಬಾಂಬ್ ನಿಷ್ಕ್ರಿಯಗೊಳಿಸಲು ಪ್ರಯತ್ನಿಸಲಾಗಿತ್ತು. ಆದರೆ ಎರಡು ಗಂಟೆಗಳ ಕಾಲದ ಪ್ರಯತ್ನದ ಹೊರತಾಗಿಯೂ ಬಾಂಬ್ ನಿಷ್ಕ್ರಿಯಗೊಳಿಸಲು ಸಾಧ್ಯವಾಗದೆ ಹೋದಾಗ 12 ಅಡಿ ಆಳದ ಗುಂಡಿಯಲ್ಲಿ ಮರಳು ಚೀಲಗಳನ್ನು ಇಟ್ಟು ನಡುವೆ ಬಾಂಬ್ ಇರಿಸಿ ಸ್ಪೋಟಿಸಲಾಗಿದೆ.

ಇದರಿಂದಾಗಿ ಮಂಗಳುರು ಮಾತ್ರವಲ್ಲದೆ ರಾಜ್ಯದ ಜನತೆಯೂ ನಿರಾಳವಾಗಿದ್ದಾರೆ.

ಶೀಘ್ರವೇ ಪ್ರಕರಣ ಬೇಧಿಸುತ್ತೇವೆ:ಕಮಿಷನರ್ ಡಾ.ಹರ್ಷ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿರುವ ಸಜೀವ ಬಾಂಬ್ ಪ್ರಕರಣವನ್ನು ಶೀಘ್ರವೇ ಬೇಧಿಸಲಾಗುತ್ತದೆ, ಆರೋಪಿಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್​ ಆಯುಕ್ತ ಡಾ. ಹರ್ಷ ಹೇಳಿದ್ದಾರೆ.

ಮಂಗಳೂರು ಬಾಂಬ್ ಪತ್ತೆ ಹಿನ್ನೆಲೆಯಲ್ಲಿ ವಿಶೇಷ ಪತ್ರಿಕಾಗೋಷ್ಠಿ ಕರೆದಿದ್ದ ಪೋಲೀಸ್ ಆಯುಕ್ತರು "ವಿಮಾನ ನಿಲ್ದಾನದಲ್ಲಿ ಸ್ಪೋಟಕವನ್ನು ತಂದಿಟ್ಟಿರುವ ಶಂಕಿತ ವ್ಯಕ್ತಿಯ ಚಿತ್ರ ಸಿಕ್ಕಿದೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತದೆ" ಎಂದಿದ್ದಾರೆ.

ಪ್ರಕರಣ ಬೇಧಿಸಲು ಮೂರು ತಂಡಗಳನ್ನು ರಚನೆ ಮಾಡುತ್ತಿದ್ದು ಶಂಕಿತನ ಮಾಹಿತಿ ಕಲೆಹಾಕುವ ಕಾರ್ಯ ನಡೆದಿದೆ.ಇದಾಗಲೇ ಸಾಕಷ್ಟು ಸುಳಿವುಗಳು ಸಿಕ್ಕಿದ್ದು ಶೀಘ್ರವೇ ಪ್ರಕರಣ ಬೇಧಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT