ಪ್ರತಿಭಟನಾ ನಿರತ ವಿದ್ಯಾರ್ಥಿಗಳು 
ರಾಜ್ಯ

ಹೊಸಪೇಟೆ: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

ವಿವಿಧ ಸಮಸ್ಯೆಗಳಿಂದ ಬೇಸತ್ತಿರುವ ಹೊಸಪೇಟೆ ನಗರದ ಕಾಳಗಟ್ಟ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

ಹೊಸಪೇಟೆ: ವಿವಿಧ ಸಮಸ್ಯೆಗಳಿಂದ ಬೇಸತ್ತಿರುವ ಹೊಸಪೇಟೆ ನಗರದ ಕಾಳಗಟ್ಟ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

ಹೊಸಪೇಟೆ ನಗರದ ಹೊರ ವಲಯದಲ್ಲಿರುವ ಕಾಳಗಟ್ಟ ಮುರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ವಸತಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಸೇರಿದಂತೆ ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದೇವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಲ್ಲದೆ ತರಗತಿ ಬಹಿಷ್ಕರಿಸಿ ಪ್ರತಿಭಟನೆಗಿಳಿದಿರುವ ಮುರಾರ್ಜಿ ವಸತಿ ಶಾಲೆಯ ವಿಧ್ಯಾರ್ಥಿಗಳು, ಇರುವ ಶಿಕ್ಷಕರಿಂದ ಉತ್ತಮ ಶಿಕ್ಷಣ ಸಿಗುತ್ತಿಲ್ಲ. ಅಂತೆಯೇ ವಸತಿ ಶಾಲೆಯ ಪ್ರಾಂಶುಪಾಲ ಸೇರಿದಂತೆ ಶಾಲೆಯಲ್ಲಿರುವ ಎಲ್ಲಾ ಶಿಕ್ಷಕರನ್ನ ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ.

ಅಂತೆಯೇ ಕಳೆದ ಎರಡು ದಿನಗಳಿಂದ ಡಿ.ಒ.ಬಿ.ಸಿ.ಸ್ಥಳಕ್ಕೆ ಬೇಟಿ ನೀಡುವಂತೆ ವಿಧ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT