ಬಂಧನ 
ರಾಜ್ಯ

ಹಾಸನ: ಬಸ್ ನಿಲ್ದಾಣದಲ್ಲಿ ಗನ್, ಮಾರಕಾಸ್ತ್ರವಿದ್ದ ಬ್ಯಾಗ್ ಹಿಡಿದು ತಿರುಗಾಡುತ್ತಿದ್ದ ಉತ್ತರ ಭಾರತದವರನ್ನು ಬಂಧಿಸಿದ ಪೊಲೀಸರು!

ಬ್ಯಾಗ್ ಹಿಡಿದು ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 

ಹಾಸನ: ಬ್ಯಾಗ್ ಹಿಡಿದು ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 

ಬಂಧಿತರನ್ನು ಉತ್ತರ ಭಾರತದವರು ಎಂದು ತಿಳಿದುಬಂದಿದ್ದು ಅವರ ಬಳಿಯಿದ್ದ ಬ್ಯಾಗ್ ನಲ್ಲಿ ರಿವಾಲ್ವರ್ ಮತ್ತು ಮಾರಕಾಸ್ತ್ರಗಳಿದ್ದದ್ದನ್ನು ಗಮನಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ಬಸ್ ನಿಲ್ದಾಣದಲ್ಲಿ ಇವರಿಬ್ಬರು ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. 

ಇವರಿಬ್ಬರು ಕೊಲೆ ಪ್ರಕರಣದಲ್ಲಿ ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದುದ ಈ ನಿಟ್ಟಿನಲ್ಲಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್ ಪಿ ರಾಮ್ ನಿವಾಸ್ ಸೇಪಟ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT