ಬಂಧನ 
ರಾಜ್ಯ

ಹಾಸನ: ಬಸ್ ನಿಲ್ದಾಣದಲ್ಲಿ ಗನ್, ಮಾರಕಾಸ್ತ್ರವಿದ್ದ ಬ್ಯಾಗ್ ಹಿಡಿದು ತಿರುಗಾಡುತ್ತಿದ್ದ ಉತ್ತರ ಭಾರತದವರನ್ನು ಬಂಧಿಸಿದ ಪೊಲೀಸರು!

ಬ್ಯಾಗ್ ಹಿಡಿದು ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 

ಹಾಸನ: ಬ್ಯಾಗ್ ಹಿಡಿದು ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 

ಬಂಧಿತರನ್ನು ಉತ್ತರ ಭಾರತದವರು ಎಂದು ತಿಳಿದುಬಂದಿದ್ದು ಅವರ ಬಳಿಯಿದ್ದ ಬ್ಯಾಗ್ ನಲ್ಲಿ ರಿವಾಲ್ವರ್ ಮತ್ತು ಮಾರಕಾಸ್ತ್ರಗಳಿದ್ದದ್ದನ್ನು ಗಮನಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ಬಸ್ ನಿಲ್ದಾಣದಲ್ಲಿ ಇವರಿಬ್ಬರು ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. 

ಇವರಿಬ್ಬರು ಕೊಲೆ ಪ್ರಕರಣದಲ್ಲಿ ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದುದ ಈ ನಿಟ್ಟಿನಲ್ಲಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್ ಪಿ ರಾಮ್ ನಿವಾಸ್ ಸೇಪಟ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!