ಬೆಳಗಾವಿ: ಲಾರಿ ಪಲ್ಟಿ, ಚಾಲಕ, ಕ್ಲೀನರ್ ದುರ್ಮರಣ 
ರಾಜ್ಯ

ಬೆಳಗಾವಿ: ಲಾರಿ ಪಲ್ಟಿ, ಚಾಲಕ, ಕ್ಲೀನರ್ ದುರ್ಮರಣ

ಕಲ್ಲು ತುಂಬಿಕೊಂಡು ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ರೈಲ್ವೇ ಹಳಿಯ ಮೇಲೆ ಬಿದ್ದ ಪರಿನಾಮ ಸ್ಥಳದಲ್ಲಿಯೇ ಲಾರಿ ಚಾಲಕ, ಕ್ಲೀನರ್ ಮೃತಪಟ್ಟ ಘಟನೆ ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದಲ್ಲಿ ನಡೆದಿದೆ 

ಚಿಕ್ಕೋಡಿ: ಕಲ್ಲು ತುಂಬಿಕೊಂಡು ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ರೈಲ್ವೇ ಹಳಿಯ ಮೇಲೆ ಬಿದ್ದ ಪರಿನಾಮ ಸ್ಥಳದಲ್ಲಿಯೇ ಲಾರಿ ಚಾಲಕ, ಕ್ಲೀನರ್ ಮೃತಪಟ್ಟ ಘಟನೆ ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದಲ್ಲಿ ನಡೆದಿದೆ

ಬಾಗಲಕೋಟದಿಂದ ಕಾಗವಾಡ ಕಡೆ ಸಂಚಾರ ನಡೆಸುತ್ತಿತ್ತು. ಅಲ್ಲದೇ ಲಾರಿ ಬಿದ್ದ ನಂತರ ಕೆಲ ಹೊತ್ತು ಸಂಚಾರ ಸಮಸ್ಯೆ ಉಂಟಾಗಿತ್ತು

ಮೃತರ ಹೆಸರು ತಿಳಿದು ಬಂದಿಲ್ಲ. ಚಾಲನಕ‌ ನಿದ್ದೆ ತಾಳಲಾರದೇ ನಿಯಂತ್ರಣ ತಪ್ಪಿದ್ದರಿಂದ ಘಟನೆ ನಡೆದಿದೆ ಎಂದು ಶಂಕಿಸಿದ್ದು. ಸ್ಥಳಕ್ಕೆ ಪೊಲೀಸರು ಸಂಚಾರ ಸಮಸ್ಯೆ ಬಗೆಹರಿಸಲು ಹರಸಾಹಸ ಪಟ್ಟರು‌

ಘಟನೆ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT