ಹ್ಯಾರಿಸ್ ಪುತ್ರ ನಲಪಾಡ್ 
ರಾಜ್ಯ

ನಿಗೂಢ ಸ್ಫೋಟದಲ್ಲಿ ಶಾಸಕ ಹ್ಯಾರಿಸ್'ಗೆ ಗಾಯ: ಉದ್ದೇಶಪೂರ್ವಕ ದಾಳಿ ಎಂದ ಪುತ್ರ ನಲಪಾಡ್

ವಿವೇಕನಗರದ ವನ್ನಾರಪೇಟೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಶಾಸಕ ಹ್ಯಾರಿಸ್ ಅವರು ಗಾಯಗೊಂಡಿದ್ದು, ಸ್ಫೋಟ ಉದ್ದೇಶಪೂರ್ವಕವಾಗಿತ್ತು ಎಂದು ಹ್ಯಾರಿಸ್ ಪುತ್ರ ನಲಪಾಡ್ ಅವರು ಹೇಳಿದ್ದಾರೆ. 

ಬೆಂಗಳೂರು: ವಿವೇಕನಗರದ ವನ್ನಾರಪೇಟೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಶಾಸಕ ಹ್ಯಾರಿಸ್ ಅವರು ಗಾಯಗೊಂಡಿದ್ದು, ಸ್ಫೋಟ ಉದ್ದೇಶಪೂರ್ವಕವಾಗಿತ್ತು ಎಂದು ಹ್ಯಾರಿಸ್ ಪುತ್ರ ನಲಪಾಡ್ ಅವರು ಹೇಳಿದ್ದಾರೆ. 

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ತಂದೆಯನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿ ಕಾರ್ಯಕ್ರಮದಲ್ಲಿ ಕೆಲವು ದುಷ್ಕೃತ್ಯ ಎಸಗಿದ್ದಾರೆ. ಇದು ಖಂಡಿತವಾಗಿಯೂ ಪಟಾಕಿಯಿಂದಾಗಿ ಸಂಭವಿಸಿದ ಸ್ಫೋಟವಲ್ಲ. ಕಚ್ಚಾ ಬಾಂಬ್ ಬಳಕೆಯಾಗಿರುವ ಅನುಮಾನವಿದೆ ಎಂದು ಆಸೋಪಿಸಿದ್ದಾರೆ. 

ನಮ್ಮ ಕ್ಷೇತ್ರದಲ್ಲಿ ಯಾರೂ ವೈರಿಗಳಿಲ್ಲ. ದೇವರ ದಯೆಯಿಂದ ಪ್ರಾಣಾಪಾಯದಿಂದ ತಂದೆ ಪಾರಾಗಿದ್ದಾರೆ. ಅವರಿಗೆ ಕಾಲಿಗೆ ಸುಟ್ಟು ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. 

ಕಾರ್ಯಕ್ರಮಕ್ಕೆ ನಾನು 5 ನಿಮಿಷ ತಡವಾಗಿ ತೆರಳಿದ್ದೆ. ಅಷ್ಟರಲ್ಲಾಗಲೇ ಘಟನೆ ನಡೆದು ಹೋಗಿತ್ತು. ಕೂಡಲೇ ಆಸ್ಪತ್ರೆಗೆ ಧಾವಿಸಿದೆ. ಇತರೆ ಮೂವರೂ ಕೂಡ ಸುರಕ್ಷಿತವಾಗಿದ್ದಾರೆಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

SCROLL FOR NEXT