ಸಿದ್ದರಾಮಯ್ಯ 
ರಾಜ್ಯ

ಫ್ರೀ ಕಾಶ್ಮೀರ್ ಪ್ರಕರಣ: ನಳಿನಿ ಪರ ವಕಾಲತ್ತು ವಹಿಸದಿರುವುದು ಖಂಡನೀಯ- ಸಿದ್ದರಾಮಯ್ಯ

ಫ್ರೀ ಕಾಶ್ಮೀರ್ ನಾಮಫಲಕ ಪ್ರದರ್ಶಿಸಿದ್ದ ಪ್ರಕರಣದಲ್ಲಿ ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧರಿಸಿರುವುದು ಅಸಂವಿಧಾನಿಕ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಮೈಸೂರು: ಫ್ರೀ ಕಾಶ್ಮೀರ್ ನಾಮಫಲಕ ಪ್ರದರ್ಶಿಸಿದ್ದ ಪ್ರಕರಣದಲ್ಲಿ ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧರಿಸಿರುವುದು ಅಸಂವಿಧಾನಿಕ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ವಕೀಲರ ಸಂಘದ ನಿರ್ಧಾರ ಅಸಂವಿಧಾನಿಕ. ಆ ರೀತಿ ನಿರ್ಧಾರ ತೆಗೆದುಕೊಳ್ಳಲು  ವಕೀಲ ಸಂಘಕ್ಕೆ ಅವಕಾಶವೇ ಇಲ್ಲ. ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶಿಸಿದ್ದು ದೇಶದ್ರೋಹದ ಕೆಲಸವಲ್ಲ ಎಂದು ಹೇಳಿದ್ದಾರೆ. 

ಕಾಶ್ಮೀರದಲ್ಲಿ ಇಂದಿಗೂ ತುರ್ತು ಪರಿಸ್ಥಿತಿ ಇದೆ. ಅದರಿಂದ ಮುಕ್ತಗೊಳಿಸಬೇಕೆಂಬ ಭಾವನೆಯಿಂದ ನಳಿನಿ ನಾಮಫಲಕ ಪ್ರದರ್ಶಿಸಿದ್ದಾಳೆ. ಇದರ ವಿರುದ್ಧ ಮೈಸೂರು ವಕೀಲರ ಸಂಘ ವಕಾಲತ್ತು ಹಾಕದಂತೆ ನಿರ್ಣಯ ಕೈಗೊಂಡಿರುವುದು ಸರಿಯಲ್ಲ. ಇದನ್ನು ಪ್ರಶ್ನೆ ಮಾಡಿದ ಮಹಿಳಾ ಆಯೋಗದ ಮಾಜಿ ಅಧ್ಯಕ್ಷ ಮಂಜುಳಾ ಮಾನಸ ಮೇಲೆ ವಕೀಲರಿಂದ ಹಲ್ಲೆಗೆ ಯತ್ನ ನಡೆಸಿರುವುದು ಗೂಂಡಾಗಿರಿ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT