ರಾಜ್ಯ

ತ್ಯಾಜ್ಯ ಮರುಬಳಕೆಯಿಂದ ಪೆನ್ನು ತಯಾರಿಸಿ ಪ್ರಶಸ್ತಿ ಗೆದ್ದ ಬೆಂಗಳೂರಿನ ಬಾಲಕ 

ಸ್ವೀಡನ್ ನ ಹವಾಮಾನ ಕಾರ್ಯಕರ್ತ ಗ್ರೆಟಾ ಥನ್ ಬರ್ಗ್ ಬಗ್ಗೆ ನೀವೆಲ್ಲಾ ಕೇಳಿರಬಹುದು. ಹವಾಮಾನ ಬದಲಾವಣೆ ಮತ್ತು ಪರಿಸರ ರಕ್ಷಣೆ ಕುರಿತು ಜಗತ್ತಿನಾದ್ಯಂತ ಸುತ್ತಾಡಿ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಾರೆ.

ಬೆಂಗಳೂರು:ಸ್ವೀಡನ್ ನ ಹವಾಮಾನ ಕಾರ್ಯಕರ್ತ ಗ್ರೆಟಾ ಥನ್ ಬರ್ಗ್ ಬಗ್ಗೆ ನೀವೆಲ್ಲಾ ಕೇಳಿರಬಹುದು. ಹವಾಮಾನ ಬದಲಾವಣೆ ಮತ್ತು ಪರಿಸರ ರಕ್ಷಣೆ ಕುರಿತು ಜಗತ್ತಿನಾದ್ಯಂತ ಸುತ್ತಾಡಿ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಾರೆ.


ಇಲ್ಲಿ ಬೆಂಗಳೂರಿನ 9 ವರ್ಷದ ಬಾಲಕನೊಬ್ಬ ಪ್ಲಾಸ್ಟಿಕ್ ಮುಕ್ತ ಜೀವನ ಮತ್ತು ತ್ಯಾಜ್ಯ ಮರುಬಳಕೆ ಕುರಿತು ಜನರಲ್ಲಿ ಅರಿವು ಮೂಡಿಸುವ ಯತ್ನ ಮಾಡುತ್ತಿದ್ದಾನೆ.


ಹೇಗೆಂದು ಕೇಳುತ್ತೀರಾ, ಶರನವ್ಯ ಎಸ್ ಶ್ರೀಶ್ ಎಂಬ ಬಾಲಕ ಮರದ ಪೆನ್ನು ತಯಾರಿಸಿದ್ದಾನೆ. ಅದರ ಹೊರಗಿನ ಭಾಗ ಮಾಡಿದ್ದು ಮಣ್ಣು ಮತ್ತು ಪೆನ್ಸಿಲ್ ಸಿಪ್ಪೆಗಳಿಂದ. ಹೀಗೆ ಇಷ್ಟು ಚಿಕ್ಕ ವಯಸ್ಸಿನಲ್ಲಿ ವಿನೂತವಾಗಿ ಮಾಡಿದ ಅನ್ವೇಷಣೆ ಗುರುತಿಸಿ ಅವಿಷ್ಕಾರ್ ರಾಷ್ಟ್ರೀಯ ಮ್ಯಾಕಥಾನ್ ಪ್ರಶಸ್ತಿ ಇವನಿಗೆ ಲಭಿಸಿದೆ. ಕಳೆದ 12ರಂದು ದೆಹಲಿಯಲ್ಲಿ ನಡೆದ ಮಕ್ಕಳ ಹವಾಮಾನ ಸಮ್ಮೇಳನದಲ್ಲಿ ತನ್ನ ವಿನೂತನ ಆವಿಷ್ಕಾರವನ್ನು ಶರನವ್ಯ ಪ್ರದರ್ಶನ ಮಾಡಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT