ಮಾಜಿ ಸಿಎಂ ಕುಮಾರಸ್ವಾಮಿ, ನಿಜಗುಣಾನಂದ ಶ್ರೀ 
ರಾಜ್ಯ

ನಿಮ್ಮನ್ನೆಲ್ಲಾ ಸಂಹಾರ ಮಾಡಿಯೇ ಮಾಡ್ತೇವೆ! ಮಾಜಿ ಸಿಎಂ ಕುಮಾರಸ್ವಾಮಿ, ನಿಜಗುಣಾನಂದ ಶ್ರೀ ಸೇರಿ 15 ಮಂದಿಗೆ ಜೀವ ಬೆದರಿಕೆ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಬೆಳಗಾವಿ ಬೈಲೂರು ಮಠದ ನಿಜಗುಣಾನಂದ ಶ್ರೀ,ಗಳು ಸೇರಿದಂತೆ ಹದಿನೈದು ಮಂದಿಗೆ ಅಪರಿಚಿತರಿನಿಂದ ಜೀವ ಬೆದರಿಕೆ ಪತ್ರ ಬಂದಿದೆ ಎಂದು ವರದಿಯಾಗಿದೆ. 

ಬೆಂಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಬೆಳಗಾವಿ ಬೈಲೂರು ಮಠದ ನಿಜಗುಣಾನಂದ ಶ್ರೀ,ಗಳು ಸೇರಿದಂತೆ ಹದಿನೈದು ಮಂದಿಗೆ ಅಪರಿಚಿತರಿನಿಂದ ಜೀವ ಬೆದರಿಕೆ ಪತ್ರ ಬಂದಿದೆ ಎಂದು ವರದಿಯಾಗಿದೆ.

ಕುಮಾರಸ್ವಾಮಿ, ನಿಜಗುಣಾನಂದ ಶ್ರೀ, ನಿಡುಮಾಮಿಡಿ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ, ದಿನೇಶ್ ಅಮೀನ್ ಮಟ್ಟು, ಪ್ರಕಾಶ್ ರೈ, ಬಿಟಿ ಲಲಿತಾ ನಾಯಕ್, ಬೃಂದಾ ಜಾರಟ್, ಮತ್ತೂ ಅನೇಕರಿಗೆ ಇದೇ ಜನವರಿ ೨೯ರಂದು "ಸಂಹಾರ" ಮಾಡುವೆನೆಂದು ದಾವಣಗೆರೆಯಿಂದ ಅಪರಿಚಿತನೊಬ್ಬ ಪತ್ರ ರವಾನಿಸಿದ್ದಾನೆ.

ನಿಜಗುಣಾನಂದ ಶ್ರೀಗಳಿಗೆ ಬಂದ ಪತ್ರದಲ್ಲಿ "ಶ್ರೀಗಳೇ ನಿಮ್ಮನ್ನೂ, ನಿಮ್ಮೊಡನಿರುವ ಧರ್ಮದ್ರೋಹಿಗಳನ್ನು ದೇಶದ್ರೋಹಿಗಳನ್ನು ಇದೇ ಜನವರಿ ೨೯ರಂದು ಸಂಹಾರ ಮಾಡಲು ಮಹೂರ್ತ ನಿಗದಿಯಾಗಿದೆ. ನಿಮ್ಮ ಅಂತಿಮ ಯಾತ್ರೆಗೆ ಸಿದ್ದವಾಗಿರಿ, ನೀವು ಮಾತ್ರವಲ್ಲ ಸ್ವಾಮಿಗಳೇ ನಿಮ್ಮೊಡನೆ ಅಂತಿಮ ಯಾತ್ರೆಗೆ ಇವರನ್ನೂ ಸಿದ್ದಗೊಳಿಸಿ, ಇವರೆಲ್ಲರಿಗೆ ನೀವೇ ಹೇಳಿರಿ" ಎಂದು ಹದಿನೈದು ಮಂದಿಯ ಹೆಸರನ್ನು ಸೂಚಿಸಲಾಗಿದೆ.

ಇದಲ್ಲದೆ ಕಡೆಯಲ್ಲಿ ಇವರನ್ನೆಲ್ಲಾ ಸಂಹಾರ ಮಾಡಿಯೇ ಮಾಡುವೆವು ಎಂದೂ ಸೂಚಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT