ನಿಪ್ಪಾಣಿ: ಪೊಲೀಸರಿಗೆ ತಲೆಬೇನೆಯಾಗಿದ್ದ ಕಳ್ಳನ ಬಂಧನ, 1.78 ಕೋಟಿ ರೂ ಮಾಲುಗಳ ವಶ 
ರಾಜ್ಯ

ನಿಪ್ಪಾಣಿ: ಪೊಲೀಸರಿಗೆ ತಲೆಬೇನೆಯಾಗಿದ್ದ ಕಳ್ಳನ ಬಂಧನ, 1.78 ಕೋಟಿ ರೂ ಮಾಲುಗಳ ವಶ

ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಕಳ್ಳನನ್ನು  ಬಂಧಿಸಿ ಆತನಿಂದ ೧.೭೮ ಕೋಟಿ ರೂಪಾಯಿ ಮೌಲ್ಯದ ವಾಹನಗಳನ್ನು ವಶೊಡಿಸಿಕೊಂಡ ಘಟನೆ ನಿಪ್ಪಾಣಿ ಯಲ್ಲಿ ನಡೆದಿದೆ.  

ನಿಪ್ಪಾಣಿ;: ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಕಳ್ಳನನ್ನು  ಬಂಧಿಸಿ ಆತನಿಂದ ೧.೭೮ ಕೋಟಿ ರೂಪಾಯಿ ಮೌಲ್ಯದ ವಾಹನಗಳನ್ನು ವಶೊಡಿಸಿಕೊಂಡ ಘಟನೆ ನಿಪ್ಪಾಣಿ ಯಲ್ಲಿ ನಡೆದಿದೆ. 

ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಇಂದಿರಾ ನಗರ ನಿವಾಸಿ ಕಲ್ಲಪ್ಪ ಸುನೀಲ ಕದಮ (24) ಬಂಧಿತ ಆರೋಪಿಯಾಗಿದ್ದಾನೆ

ಆರೋಪಿಯಿಂದ  ಎರಡು ಕಾರು ಒಂಭತ್ತು ಟಿಪ್ಪರ ಸೇರಿ ೧೩ ವಾಹನಗಳನ್ನು ಹಾಗೂ ವೆಲ್ಡಿಂಗ್ ಮತ್ತು ಪೇಂಟಿಂಗ್ ಮಶೀನ ವಶಪಡಿಸಿಕೊಂಡಿದ್ದು ಇವುಗಳ ಮೌಲ್ಯ ೧.೭೮ ಕೋಟಿಯಷ್ಟಾಗಿದೆ. 

ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಕಳ್ಳತನ

ಬೆಳಗಾವಿ ಎಎಸ್.ಪಿ ಮಾರ್ಗದರ್ಶನದಲ್ಲಿ ಚಿಕ್ಕೋಡಿ ಡಿಎಸ್ಪಿ ಮನೋಜ ಕುಮಾರ ನಾಯಕ್  ನೇತೃತ್ವದ ತಂಡದಲ್ಲಿ ನಿಪ್ಪಾಣಿ ಸಿ.ಪಿ.ಐ  ಎಸ್.ಡಿ.ಸತ್ಯನಾಯಿಕ,ಪಿ.ಎಸ್.ಐ ಕುಮಾರ ಹಾಡಕರ ತಂಡ ರಚಿಸಿ ಕಳ್ಳನನ್ನು ಬಂಧಿಸಿದ್ದಾರೆ.  

ಆರೋಪಿಯನ್ನು ಜಿಲ್ಲೆಯ ಹಿಂಡಲಗಾ ಕಾರ್ಯಾಗ್ರಹಕ್ಕೆ ರವಾನಿಸಲಾಗಿದ್ದು ಈ ಕುರಿತು ನಿಪ್ಪಾಣಿ ಶಹರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT