ರೈಲ್ವೆ ಹಳಿ 
ರಾಜ್ಯ

ಬೆಂಗಳೂರು: ಒಂದೇ ರೈಲು, ಪ್ರತ್ಯೇಕ ಕಡೆ ರೈಲಿಗೆ ಸಿಲುಕಿ ಇಬ್ಬರ ಸಾವು

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಲಿಸುತ್ತಿದ್ದ  ರೈಲಿಗೆ ಸಿಕ್ಕಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಪಟ್ರೇನಹಳ್ಳಿ ಗ್ರಾಮದ ಬಳಿ ಹಾಗೂ ನಾಗಾರ್ಜುನ  ಇಂಜಿನಿಯರಿಂಗ್ ಕಾಲೇಜು ಬಳಿ ನಡೆದ ನಡೆದಿದೆ.

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಲಿಸುತ್ತಿದ್ದ  ರೈಲಿಗೆ ಸಿಕ್ಕಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಪಟ್ರೇನಹಳ್ಳಿ ಗ್ರಾಮದ ಬಳಿ ಹಾಗೂ ನಾಗಾರ್ಜುನ  ಇಂಜಿನಿಯರಿಂಗ್ ಕಾಲೇಜು ಬಳಿ ನಡೆದ ನಡೆದಿದೆ.

ಕೆಆರ್‌ಪುರಂನಿಂದ  ಚಿಕ್ಕಬಳ್ಳಾಪುರ ಮಾರ್ಗ ಕೋಲಾರಕ್ಕೆ ಪ್ರಯಾಣಿಸುವ ರೈಲಿಗೆ ನಾಗಾರ್ಜುನ ಇಂಜಿನಿಯರಿಂಗ್  ಕಾಲೇಜು ಬಳಿ ಹುರುಳುಗುರ್ಚಿ ನವೀನ್ ಕುಮಾರ್ (24) ಎಂಬ ವ್ಯಕ್ತಿ ರೈಲಿಗೆ ಸಿಕ್ಕಿ  ಮೃತಪಟ್ಟಿರುತ್ತಾನೆ.

ತದ ನಂತರ ಅದೇ ರೈಲಿಗೆ ಪಟ್ರೇನಹಳ್ಳಿ ಗ್ರಾಮದ ಬಳಿ ಸುಮಾರು 40  ವರ್ಷದ ವಯಸ್ಸಿನ ಅಪರಿಚಿತ ಮಹಿಳೆ ಸಿಕ್ಕಿ ಮೃತಪಟ್ಟಿರುತ್ತಾಳೆ. ಈ ಬಗ್ಗೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ  ದಾಖಲಿಸಿಕೊಂಡಿರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT