ಎಸ್.ಎಲ್.ಭೈರಪ್ಪ 
ರಾಜ್ಯ

ಖ್ಯಾತ ಕಾದಂಬರಿಕಾರ ಎಸ್‍ ಎಲ್‍ ಭೈರಪ್ಪಗೆ 'ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿ

ಖ್ಯಾತ ಕನ್ನಡ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರನ್ನು ಧಾರವಾಡದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಸ್ಥಾಪಿಸಿರುವ ಈ ವರ್ಷದ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

ಧಾರವಾಡ:  ಖ್ಯಾತ ಕನ್ನಡ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರನ್ನು ಧಾರವಾಡದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಸ್ಥಾಪಿಸಿರುವ ಈ ವರ್ಷದ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 1 ಲಕ್ಷ ರೂ.ಗಳ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಬೇಂದ್ರೆಯವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಜ 31 ರಂದು ಧಾರವಾಡದ ಸಾಧನಕೇರಿಯಲ್ಲಿರುವ ಬೆಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಭೈರಪ್ಪ ಅವರ ಜೀವನ ಮತ್ತು ಕೃತಿಗಳ ಕುರಿತ ವಿಚಾರ ಸಂಕಿರಣ ಅದೇ ದಿನ ನಡೆಯಲಿದೆ. ಭೈರಪ್ಪ ಅವರ ಪುಸ್ತಕಗಳನ್ನು ಪ್ರದರ್ಶನಕ್ಕಿಡಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT