ಸಂಗ್ರಹ ಚಿತ್ರ 
ರಾಜ್ಯ

ಹಾಸನ: ಭೀಕರ ಸರಣಿ ಅಪಘಾತದಲ್ಲಿ ಮೂವರು ದುರ್ಮರಣ

ಅರಸೀಕೆರೆ ತಾಲೂಕಿನ ಸೂಳೆಕೆರೆ ಬಳಿ ಸಾರಿಗೆ ಬಸ್ ಸೇರಿ ಮೂವರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ.

ಹಾಸನ: ಅರಸೀಕೆರೆ ತಾಲೂಕಿನ ಸೂಳೆಕೆರೆ ಬಳಿ ಸಾರಿಗೆ ಬಸ್ ಸೇರಿ ಮೂವರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ. 

ಮೃತರನ್ನು ಯಲ್ಲಪ್ಪ, ರಮೇಶ್ ಮತ್ತು ಬಸವರಾಜು ಎಂದು ಗುರುತಿಸಲಾಗಿದೆ. ತಿಪಟೂರಿನಿಂದ ಅರಸೀಕೆರೆ ಕಡೆಗೆ ಸಾರಿಗೆ ಬಸ್ ಹೋಗುತ್ತಿತ್ತು. ಇನ್ನು ಅರಿಸೀಕೆರೆ ಕಡೆಯಿಂದ ತಿಪಟೂರಿಗೆ ಟಾಟಾ ಮ್ಯಾಜಿಕ್ ವಾಹನ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 

ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 11ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!