ನಿಪ್ಪಾಣಿ: ಗಾಂಜಾ ಮಾರುತ್ತಿದ್ದ ಮಹಿಳೆ ಬಂಧನ 
ರಾಜ್ಯ

ನಿಪ್ಪಾಣಿ: ಗಾಂಜಾ ಮಾರುತ್ತಿದ್ದ ಮಹಿಳೆ ಬಂಧನ

ಯುವಕರು ಮತ್ತು ಕಾಲೇಜು ವಿದ್ಯಾಥಿ೯ಗಳಿಗೆ ಗಾಂಜಾ ಮಾರುತ್ತಿದ್ದ ಮಹಾರಾಷ್ಟ್ರ ಮೂಲದ ಮಹಿಳೆಯೋವ೯ಳನ್ನು ಜಿಲ್ಲಾ ಅಪರಾಧ ದಳ (ಡಿಸಿಬಿ) ಪೊಲೀಸರು ನಿನ್ನೆ ತಡರಾತ್ರಿ ನಿಪ್ಪಾಣಿಯಲ್ಲಿ ಬಂಧಿಸಿದ್ದಾರೆ. 

ನಿಪ್ಪಾಣಿ: ಯುವಕರು ಮತ್ತು ಕಾಲೇಜು ವಿದ್ಯಾಥಿ೯ಗಳಿಗೆ ಗಾಂಜಾ ಮಾರುತ್ತಿದ್ದ ಮಹಾರಾಷ್ಟ್ರ ಮೂಲದ ಮಹಿಳೆಯೋವ೯ಳನ್ನು ಜಿಲ್ಲಾ ಅಪರಾಧ ದಳ (ಡಿಸಿಬಿ) ಪೊಲೀಸರು ನಿನ್ನೆ ತಡರಾತ್ರಿ ನಿಪ್ಪಾಣಿಯಲ್ಲಿ ಬಂಧಿಸಿದ್ದಾರೆ.

ಅನಿತಾ ಗಣಪತ ಕಾಳೆ (೪೫)  ಎಂಬಾಕೆಯನ್ನು ಬಂಧಿಸಲಾಗಿದ್ದು  ಬಂಧಿತಳಿಂದ ಸುಮಾರು ಎರಡು ಕೆಜಿ ಒಣಗಿದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. 

ಆರೋಪಿಯು ಮೂಲತ: ಮಹಾರಾಷ್ಟ್ರದ ಪಂಢರಪುರದವಳಾಗಿದ್ದು, ಕಳೆದ ೧೫ ವಷ೯ಗಳಿಂದ ನಿಪ್ಪಾಣಿ ಬಳಿಯ ಚಿಕಲೆ ಗ್ರಾಮದಲ್ಲಿ ವಾಸವಾಗಿದ್ದಳು ಎನ್ನಲಾಗಿದೆ.

ಎಸ್.ಪಿ ಲಕ್ಷ್ಮಣ ನಿಂಬರಗಿ ಅವರ ಮಾಗ೯ದಶ೯ನದಲ್ಲಿ ಸಿಪಿಐ ವೀರೇಶ ದೊಡಮನಿ, ಬಸವೇಶ್ವರ ಠಾಣೆ ಪಿಎಸ್ ಐ ಸುಬ್ಬಾಪುರಮಠ, ಎಎಸ್ ಐ ಆಶೋಕ ಭಜಂತ್ರಿ, ಮುಖ್ಯ ಪೇದೆಗಳಾದ ಎಸ್.ಸಿ.ಅಂಬಡಗಟ್ಟಿ ಮತ್ತು ಕುಮಾರ ಚಿನ್ನುಕೊಪ್ಪಿ ಅವರು ಕಾಯಾ೯ಚರಣೆ ನಡೆಸಿ, ನಿಪ್ಪಾಣಿ ಬಸ್ ನಿಲ್ದಾಣದಲ್ಲಿ ಅವಳನ್ನು ಬಂಧಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT