ಅನಕೃ ಪುಣ್ಯಸ್ಮರಣೆ 
ರಾಜ್ಯ

ಅನಕೃ ಪುಣ್ಯಸ್ಮರಣೆ: ಮುಖ್ಯಮಂತ್ರಿ ಯಡಿಯೂರಪ್ಪ ಗೌರವ ನಮನ

ನಾಡು-ನುಡಿಗಳಿಗಾಗಿ ಹೋರಾಡಿದ ಅಗ್ರಗಣ್ಯ ಸಾಹಿತಿ, ಪತ್ರಕರ್ತ ಅನಕೃ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ನಾಡು-ನುಡಿಗಳಿಗಾಗಿ ಹೋರಾಡಿದ ಅಗ್ರಗಣ್ಯ ಸಾಹಿತಿ, ಪತ್ರಕರ್ತ ಅನಕೃ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಕನ್ನಡ ಸಾಹಿತ್ಯಲೋಕದ ಕಾದಂಬರಿ ಸಾರ್ವಭೌಮ, ಕಥೆಗಾರ, ನಾಟಕಕಾರ ಮತ್ತು ಸಂಪಾದಕರಾಗಿಯೂ ಪ್ರಸಿದ್ಧರಾಗಿದ್ದ ಅರಕಲಗೂಡು ನರಸಿಂಹರಾಯ ಕೃಷ್ಣರಾಯ (ಅ.ನ.ಕೃ) ಅವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ ನಾಡು, ನುಡಿಗಳಿಗಾಗಿ ಅಹರ್ನಿಶಿ ದುಡಿದ ಅನಕೃ ಅವರಿಂದ ಸ್ಪೂರ್ತಿ ಪಡೆಯೋಣ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT