ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ನಿಯಂತ್ರಣಕ್ಕೆ ರಾಜ್ಯಮಟ್ಟದ ಕಾರ್ಯಪಡೆ ರಚನೆ 

ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರಾಜ್ಯ ಮಟ್ಟದ ಕಾರ್ಯಪಡೆ ಸಮಿತಿಯನ್ನು ರಚಿಸಿ ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಸರ್ಕಾರ ಆದೇಶಿಸಿದೆ.

ಬೆಂಗಳೂರು: ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾನವ ಸಂಪನ್ಮೂಲಗಳನ್ನು ಅದರಲ್ಲೂ ಪ್ರಮುಖವಾಗಿ ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ಇತರ ಸಿಬ್ಬಂದಿಗಳನ್ನು ಒದಗಿಸುವುದು ಅತ್ಯಂತ ಪ್ರಮುಖವಾಗಿರುವುದನ್ನು ಸರ್ಕಾರವು ಗಮನಿಸಿರುವ ಹಿನ್ನೆಲೆಯಲ್ಲಿ  ರಾಜ್ಯ ಮಟ್ಟದ ಕಾರ್ಯಪಡೆ ಸಮಿತಿಯನ್ನು ರಚಿಸಿ ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಆದೇಶಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್ -19 ನ್ನು ಸಾಂಕ್ರಮಿಕ ರೋಗವೆಂದು ಘೋಷಿಸಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಕಾಲಕಾಲಕ್ಕೆ ಹಲವಾರು ನಿರ್ದೇಶನ  ಮಾರ್ಗಸೂಚಿಗಳನ್ನು ಹೊರಡಿಸುತ್ತಿದೆ. ಅದರನ್ವಯ ರಾಜ್ಯ ಸರ್ಕಾರ ಈ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು,ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ  ಈಗಾಗಲೇ ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ರಾಜ್ಯ ಮಟ್ಟದ ಹಾಗೂ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಸೀಮಿತವಾಗಿ ಹಲವಾರು ಕಾರ್ಯ ತಂಡಗಳನ್ನು ರಚಿಸಿ ಆದೇಶಿಸಿದೆ .

ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾನವ ಸಂಪನ್ಮೂಲಗಳನ್ನು ಅದರಲ್ಲಿಯೂ ಪ್ರಮುಖವಾಗಿ ವೈದ್ಯಕೀಯ , ಅರೆ ವೈದ್ಯಕೀಯ ಹಾಗೂ ಇತರ ಸಿಬ್ಬಂದಿಗಳನ್ನು ಒದಗಿಸುವುದು ಅತ್ಯಂತ ಪ್ರಮುಖವಾಗಿರುವುದನ್ನು ಸರ್ಕಾರ ಪರಿಗಣಿಸಿದ್ದು, ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ರಾಜ್ಯ ಮಟ್ಟದ ಹಾಗೂ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಸೀಮಿತವಾಗಿ ಹಲವಾರು ಕಾರ್ಯ ತಂಡಗಳನ್ನು ರಚಿಸಿ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT