ಆಲಮಟ್ಟಿ ಜಲಾಶಯ 
ರಾಜ್ಯ

ಭಾರೀ ಮಳೆಯಿಂದ ಗರಿಷ್ಠ ಮಟ್ಟದ ಸನಿಹದಲ್ಲಿ ಆಲಮಟ್ಟಿ ಜಲಾಶಯ, ರೈತರಲ್ಲಿ ಸಂತಸ!

ಪಶ್ಚಿಮ ಘಟ್ಟಗಳು ಮತ್ತು ಕೃಷ್ಣ ನದಿಯ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ (ಆಲಮಟ್ಟಿ ಅಣೆಕಟ್ಟು) ನೀರಿನ ಮಟ್ಟ ಸೋಮವಾರ ಗರಿಷ್ಠ ಮಟ್ಟಕ್ಕೆ ಹತ್ತಿರ ತಲುಪಿದೆ.

ವಿಜಯಪುರ/ಯಾದಗಿರಿ: ಪಶ್ಚಿಮ ಘಟ್ಟಗಳು ಮತ್ತು ಕೃಷ್ಣ ನದಿಯ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ (ಆಲಮಟ್ಟಿ ಅಣೆಕಟ್ಟು) ನೀರಿನ ಮಟ್ಟ ಸೋಮವಾರ ಗರಿಷ್ಠ ಮಟ್ಟಕ್ಕೆ ಹತ್ತಿರ ತಲುಪಿದೆ.

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್ಎಲ್) ಮೂಲಗಳಂತೆ, ವಿಜಯಪುರ ಜಿಲ್ಲೆಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಪೂರ್ಣ ಮಟ್ಟವನ್ನು) ತಲುಪಲು ಕೇವಲ ಎರಡು ಮೀಟರ್ ಉಳಿದಿದೆ. 

ಸೋಮವಾರ ಅಣೆಕಟ್ಟಿನ ನೀರಿನ ಮಟ್ಟ 517.20 ಮೀಟರ್ ತಲುಪಿದ್ದು, ಜಲಾಶಯದ ಗರಿಷ್ಠ ಮಟ್ಟ 519.6 ಮೀಟರ್ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT