ರಾಜ್ಯ

ಮಂಗಳೂರಲ್ಲಿ ಗ್ಯಾಂಗ್ ವಾರ್, ಮೂವರು ಯುವಕರಿಗೆ ಗಂಭೀರ ಗಾಯ

ಜುಲೈ 13 ರ ಸೋಮವಾರ ತಡರಾತ್ರಿ ನಗರದ ಬಜಿಲಕೇರಿಯಲ್ಲಿ ನಡೆದ ಘಟನೆಯಲ್ಲಿ, ಮಾರಕ ಆಯುಧ ಹೊಂದಿದ್ದ ಗ್ಯಾಂಗ್ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದೆ. ಕ್ಷುಲ್ಲಕ ಕಾರಣಗಳಿಂದ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಮಂಗಳೂರು: ಜುಲೈ 13 ರ ಸೋಮವಾರ ತಡರಾತ್ರಿ ನಗರದ ಬಜಿಲಕೇರಿಯಲ್ಲಿ ನಡೆದ ಘಟನೆಯಲ್ಲಿ, ಮಾರಕ ಆಯುಧ ಹೊಂದಿದ್ದ ಗ್ಯಾಂಗ್ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದೆ. ಕ್ಷುಲ್ಲಕ ಕಾರಣಗಳಿಂದ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಗಾಯಗೊಂಡ ಮೂವರು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಗ್ಯಾಂಗ್ ಕೃತ್ಯ ನಡೆಸಿದ್ದ ಸ್ಥಳದಲ್ಲಿನ ಮನೆ ಮುಂದಿನ ವಸ್ತುಗಳನ್ನು ಹಾನಿಗೊಳಿಸಿದೆ.

ಸಧ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿನಿಖೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಪ್ರದೇಶದಲ್ಲಿ ಶಾಂತಿ ಕಾಪಾಡಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಈ ನಡುವೆ ಹಳೆ ದ್ವೇಷದ ಹಿನ್ನೆಲೆ ಗಾಂಜಾ ಸೇವಿಸಿದ್ದ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT