ಭಾಸ್ಕರ್ ರಾವ್ 
ರಾಜ್ಯ

ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ ಒಂದೇ ದಿನದಲ್ಲಿ 8,000 ಅರ್ಜಿಗಳು: ಪೊಲೀಸ್ ಆಯುಕ್ತರ ಕರೆಗೆ ಉತ್ತಮ ಪ್ರತಿಕ್ರಿಯೆ

ಲಾಕ್ಡೌನ್ ವೇಳೆ ಪೊಲೀಸ ಜೊತೆಗೆ ಕೈಜೋಡಿಸುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ನೀಡಿದ್ದ ಕರೆಗೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಒಂದೇ ದಿನದಲ್ಲಿ ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ ಬರೋಬ್ಬರಿ 8,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. 

ಬೆಂಗಳೂರು: ಲಾಕ್ಡೌನ್ ವೇಳೆ ಪೊಲೀಸ ಜೊತೆಗೆ ಕೈಜೋಡಿಸುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ನೀಡಿದ್ದ ಕರೆಗೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಒಂದೇ ದಿನದಲ್ಲಿ ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ ಬರೋಬ್ಬರಿ 8,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. 

ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದ್ದು, ಸಾಕಷ್ಟು ಪೊಲೀಸರು ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು, ಲಾಕ್ಡೌನ್ ನಿರ್ವಹಣೆ ಕೆಲಸಗಳಿಗೆ ಸ್ವಯಂ ಸೇವಕರ ನೇಮಕಕ್ಕೆ ಚಿಂತನೆ ನಡೆಸಿದ್ದರು. ಇದಕ್ಕಾಗಿ ವೆಬ್'ಸೈಟ್ ನಲ್ಲಿ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿಕೊಂಡಿದ್ದರು. 

ಈ ಮನವೆಗೆ ಸ್ಪಂದನೆ ನೀಡಿರುವ 8000 ಜನರು ಸ್ವಯಂ ಸೇವಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಇವುದನ್ನು ಪರಿಶೀಲಿಸಿ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!