ಸಾಂದರ್ಭಿಕ ಚಿತ್ರ 
ರಾಜ್ಯ

ಲಾಕ್‌ಡೌನ್‌ ಅವಧಿಯಲ್ಲಿ ಜನರ ನೆರವಿಗೆ ಮೊಬೈಲ್ ಕೋವಿಡ್ ಟೆಸ್ಟಿಂಗ್ ವಾಹನ ಸಿದ್ಧ: ಆರೋಗ್ಯ ಇಲಾಖೆ

ಬೆಂಗಳೂರು ನಗರದಲ್ಲಿ ಲಾಕ್‌ಡೌನ್‌ ಘೋಷಣೆಯಾಗಿರುವುದರಿಂದ ಹಿರಿಯ ನಾಗರಿಕರು, ಮಕ್ಕಳೂ ಮತ್ತು ಸೋಂಕಿನ ಲಕ್ಷಣವುಳ್ಳವರಿಗೆ ತಪಾಸಣೆಗಾಗಿ ಆಸ್ಪತ್ರೆಗೆ ಅಲೆದಾಡುವುದನ್ನು ತಪ್ಪಿಸಲು ಆರೋಗ್ಯ ಇಲಾಖೆ ಮೊಬೈಲ್ ಟೆಸ್ಟಿಂಗ್ ಯೋಜನೆ ಆರಂಭಿಸಿದೆ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಲಾಕ್‌ಡೌನ್‌ ಘೋಷಣೆಯಾಗಿರುವುದರಿಂದ ಹಿರಿಯ ನಾಗರಿಕರು, ಮಕ್ಕಳೂ ಮತ್ತು ಸೋಂಕಿನ ಲಕ್ಷಣವುಳ್ಳವರಿಗೆ ತಪಾಸಣೆಗಾಗಿ ಆಸ್ಪತ್ರೆಗೆ ಅಲೆದಾಡುವುದನ್ನು ತಪ್ಪಿಸಲು ಆರೋಗ್ಯ ಇಲಾಖೆ ಮೊಬೈಲ್ ಟೆಸ್ಟಿಂಗ್ ಯೋಜನೆ ಆರಂಭಿಸಿದೆ.

ಜೊತೆಗೆ, ಗಂಟಲು ದ್ರವ( ಸ್ವ್ಯಾಬ್) ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಯಾವುದೇ ವ್ಯಕ್ತಿ ಫಲಿತಾಂಶ ಲಭ್ಯವಾಗುವವರೆಗೆ ಮನೆಯಲ್ಲೇ ಪ್ರತ್ಯೇಕತೆ ಕಾಯ್ದುಕೊಳ್ಳಬೇಕು. ಈ ನಿಯಮ ಉಲ್ಲಂಘಿಸಿದರೆ ಅವರಿಗೆ ಸಾಂಕ್ರಾಮಿಕ ರೋಗ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಮೊಬೈಲ್ ಟೆಸ್ಟಿಂಗ್ ಸಹಾಯವಾಣಿಗಳು- ಯಲಹಂಕ- 080-28560696/ 8792032820/5180 ಮಹದೇವಪುರ- 080-23010101/102, ಬೊಮ್ಮನಹಳ್ಳಿ- 8548883334/ 897000222‌8, ಆರ್ ಆರ್ ನಗರ- 080-2600208 , ದಕ್ಷಿಣ ವಲಯ- 7022724772, ಪೂರ್ವ ವಲಯ -9900094042, ಪಶ್ಚಿಮ ವಲಯ 080-68248454/ 7204179723 

ಆಪ್ತಮಿತ್ರ-ಕೋವಿಡ್- 9 ಸಹಾಯವಾಣಿ
ಟೆಲಿಮೆಡಿಸಿನ್ ಮತ್ತು ಆಸ್ಪತ್ರೆಗೆ -14410, ಆಂಬುಲೆನ್ಸ್ ಸೇವೆಗೆ -108 ,ಆಸ್ಪತ್ರೆ ನಿರಾಕರಣೆ ಸಂಬಂಧದ ಕೊಂದು ಕೊರತೆಗಾಗಿ-1912, ಸಾಮಾನ್ಯ ಆರೋಗ್ಯ ಸಮಸ್ಯೆ ಕುರಿತ ಮಾಹಿತಿಗಾಗಿ -104 ಸಂಖ್ಯೆಗಳಿಗೆ ಸಾರ್ವಜನಿಕರು ಕರೆ ಮಾಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT