ಬಂಧಿತ ಆರೋಪಿ ಬಸವರಾಜು ಶಂಕರಪ್ಪ ಕಳಸದ್ 
ರಾಜ್ಯ

ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದವನ ಬಂಧನ: 9 ಯುವತಿಯರ ರಕ್ಷಣೆ

ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು:  ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಸವರಾಜು ಶಂಕರಪ್ಪ ಕಳಸದ್ ಬಂಧಿತ ಆರೋಪಿ.

ಬಂಧಿತ ಕೆಲಸದ ಆಮಿಷದ ನೆಪವೊಡ್ಡಿ, ನಂಬಿಸಿ ಅನ್ಯರಾಜ್ಯಗಳ ಯುವತಿಯರನ್ನು ಕರೆತಂದು ನಂತರ ಯುವತಿಯರನ್ನು ಡಾನ್ಸ್ ಬಾರ್​ಗಳಿಗೆ ಸರಬರಾಜು ಮಾಡುತ್ತಿದ್ದನು.‌ ಯುಎಇ, ಫ್ಯುಜಾರಿಯಾಗಳಿಗೆ ಅಕ್ರಮ ಸಾಗಾಣಿಕೆ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಆರೋಪಿ ಬಸವರಾಜು ತಾನು ಪರಭಾಷೆಗಳ ಚಲನಚಿತ್ರಗಳಲ್ಲಿ ಸೈಡ್ ಆ್ಯಕ್ಟಿಂಗ್, ಪ್ರೊಡೆಕ್ಷನ್, ಕ್ಯಾಮರಾ ಕೆಲಸ ನಿರ್ವಹಿಸಿದ್ದನೆನ್ನಲಾಗಿದೆ. ಪ್ರಸಿದ್ದ ನಾಯಕ ನಟರ ಜತೆಗೆ ಫೋಟೋ ತೆಗೆಸಿಕೊಳ್ಳುವ ಚಾಳಿ ಈತನಿಗಿದ್ದು ಅದೇ ಫೋಟೋಗಳನ್ನು ಯುವತಿಯರು, ಮಹಿಳೆಯರಿಗೆ ತೋರಿಸಿ ವಂಚನೆಯ ಬಲೆಗೆ ಬೀಳಿಸಿದ್ದ. 

ಇದೀಗ ಆರೋಪಿ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ತೀವ್ರಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT