ಹೈಕೋರ್ಟ್ 
ರಾಜ್ಯ

ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ: ನಾಲ್ವರು ಆರೋಪಿಗಳಿಗೆ ಜಾಮೀನು

ಸಿಎಎ ಮತ್ತು ಎನ್ ಆರ್ ಸಿ ಕಾಯ್ದೆ ಬೆಂಬಲಿಸಿ ಟೌನ್ ಹಾಲ್ ಮುಂದೆ ಕೈಗೊಂಡಿದ್ದ ರ್ಯಾಲಿಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

ಬೆಂಗಳೂರು: ಸಿಎಎ ಮತ್ತು ಎನ್ ಆರ್ ಸಿ ಕಾಯ್ದೆ ಬೆಂಬಲಿಸಿ ಟೌನ್ ಹಾಲ್ ಮುಂದೆ ಕೈಗೊಂಡಿದ್ದ ರ್ಯಾಲಿಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

ಮೊಹಮದ್ ಇರ್ಫಾನ್, ಅಕ್ಬರ್ ಫಾಶಾ, ಸೈ್ಯದ್ ಸಿದ್ದಿಖಿ, ಮತ್ತು ಸನಾವುಲ್ಲಾ ಶರೀಫ್ ಅವರಿಗೆ ಜಾಮೀನು ನೀಡಿ ನ್ಯಾಯಮೂರ್ತಿ ಜಾನ್ ಮೈಕೆಲ್ ಚುನಾ ಆದೇಶ ಹೊರಡಿಸಿದ್ದಾರೆ.

ಕಳೆದ ಜನವರಿ 12 ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳಿಗೆ  ತಲಾ 1 ಲಕ್ಷ ರು ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಪಡೆದು  ಜಾಮೀನು ನೀಡಲಾಗಿದೆ. ಅವಶ್ಯಕತೆ ಬಂದಾಗ ನ್ಯಾಯಾಲಯದ ಮುಂದೆ ಹಾಜರಾಗಲು ಆದೇಶ ನೀಡಿದೆ. ಜೊತೆಗೆ ಅನುಮತಿ ಪಡೆಯದೇ ಹೊರ ದೇಶಗಳಿಗೆ ಸಂಚರಿಸಿದಂತೆ ಸೂಚಿಸಿದೆ,  ರಾಜಕೀಯ ಒತ್ತಡದಿಂದಾಗಿ ಅವರ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ, ಹೀಗಾಗಿ ಜಾಮೀನು ಅರ್ಜಿ ಪರಿಗಣಿಸುವಂತೆ ಆರೋಪಿಗಳ ಪರ ವಕೀಲರು ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT