ರಾಜ್ಯ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾಗಿ ವೇದ ಬ್ರಹ್ಮ ಡಾ. ರಾಘವೇಂದ್ರ ಭಟ್ ನೇಮಕ

Shilpa D

ಬೆಂಗಳೂರು: ವೇದ ಬ್ರಹ್ಮ ವಿದ್ವಾನ್ ಡಾ. ರಾಘವೇಂದ್ರ ಭಟ್ ಅವರನ್ನು ಕರ್ನಾಟಕ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನಿರ್ದೇಶಕರು ಮತ್ತು ವಿಶೇಷ ಆಹ್ವಾನಿತರನ್ನಾಗಿ ಸರ್ಕಾರ ನೇಮಿಸಿದೆ. 

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿರುವ ಡಾ. ರಾಘವೇಂದ್ರ ಭಟ್, ಸಂಸ್ಕೃತ ವೇದ ಪಾಠ ಶಾಲೆ ಮುನ್ನಡೆಸುತ್ತಿದ್ದಾರೆ. ಸಂಸ್ಕೃತ ಮತ್ತು
ವೇದಾಧ್ಯಯನದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಅವರು, ಹಲವಾರು ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 

SCROLL FOR NEXT