ರಘುವೇಲು 
ರಾಜ್ಯ

ಕೋವಿಡ್ ಗೆ ಬಿಬಿಎಂಪಿಯ ಮತ್ತೋರ್ವ ಸಿಬ್ಬಂದಿ ಸಾವು

ಬಿಬಿಎಂಪಿಯ ಪುಲಿಕೇಶಿನಗರ ಉಪವಿಭಾಗ ಕಚೇರಿಯ ಅಟೆಂಡರ್‌ ಒಬ್ಬರು ಕೋವಿಡ್‌ ಸೋಂಕಿನ ಚಿಕಿತ್ಸೆಗೆ ವೆಂಟಿಲೇಟರ್‌ ಸಿಗದೆ ಮೃತಪಟ್ಟಿದ್ದಾರೆ. 36 ವರ್ಷದ ರಘುವೇಲು ಮೃತಪಟ್ಟ ದುರ್ದೈವಿ. 

ಬೆಂಗಳೂರು: ಬಿಬಿಎಂಪಿಯ ಪುಲಿಕೇಶಿನಗರ ಉಪವಿಭಾಗ ಕಚೇರಿಯ ಅಟೆಂಡರ್‌ ಒಬ್ಬರು ಕೋವಿಡ್‌ ಸೋಂಕಿನ ಚಿಕಿತ್ಸೆಗೆ ವೆಂಟಿಲೇಟರ್‌ ಸಿಗದೆ ಮೃತಪಟ್ಟಿದ್ದಾರೆ. 36 ವರ್ಷದ ರಘುವೇಲು ಮೃತಪಟ್ಟ ದುರ್ದೈವಿ. 

ರಘುವೇಲುಗೆ ಶುಕ್ರವಾರ ಜ್ವರ ಕಾಣಿಸಿಕೊಂಡಿದ್ದು, ಕೋವಿಡ್‌ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿತ್ತು. ಶನಿವಾರ ಬೆಳಿಗ್ಗೆ 
ಅವರನ್ನು ಸಿ.ವಿ.ರಾಮನ್‌ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶನಿವಾರ ಮಧ್ಯಾಹ್ನದ ವೇಳೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.ಅಲ್ಲಿ ವೆಂಟಿಲೇಟರ್ ವ್ಯವಸ್ಥೆ ಇಲ್ಲದ್ದರಿಂದ ಬೇರೆ ಹಲವು ಆಸ್ಪತ್ರೆಗಳಲ್ಲಿ ವಿಚಾರಿಸಿ, ಕೊನೆಯಲ್ಲಿ ದೇವನಹಳ್ಳಿಯ ಆಕಾಶ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಇರುವುದಾಗಿ ತಿಳಿದು  ಅಲ್ಲಿಗೆ ಸಾಗಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು  ಕುಟುಂಬ ಸದಸ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT