ರಾಜ್ಯ

ಲಾಕ್ ಡೌನ್ ನಡುವೆ ಸಸಿಗಳನ್ನು ನೆಟ್ಟ ಡಿ ಬಾಸ್ ದರ್ಶನ್

ಕರ್ನಾಟಕ ಅರಣ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಆಗಿರುವ ಸ್ಯಾಂಡಲ್ ವುಡ್ ನಟ ದರ್ಶನ್  ಎಂಎಂ ಹಿಲ್ಸ್ ವನ್ಯಜೀವಿ ವಿಭಾಗದ ಆಂಟಿ ಪೋಚಿಂಗ್ ಕ್ಯಾಂಪಸ್ ಗೆ ಭೇಟಿ ನೀಡಿ  ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆಯ ಸಲುವಾಗಿ ಸಸಿಗಳನ್ನು ನೆಟ್ಟಿದ್ದಾರೆ.

ಮೈಸೂರು: ಕರ್ನಾಟಕ ಅರಣ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಆಗಿರುವ ಸ್ಯಾಂಡಲ್ ವುಡ್ ನಟ ದರ್ಶನ್  ಎಂಎಂ ಹಿಲ್ಸ್ ವನ್ಯಜೀವಿ ವಿಭಾಗದ ಆಂಟಿ ಪೋಚಿಂಗ್ ಕ್ಯಾಂಪಸ್ ಗೆ ಭೇಟಿ ನೀಡಿ  ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆಯ ಸಲುವಾಗಿ ಸಸಿಗಳನ್ನು ನೆಟ್ಟಿದ್ದಾರೆ.

ಲಾಕ್ ಡೌನ್ ನಡುವೆಯೇ ಅರಣ್ಯ ಇಲಾಖೆ ಮಾಡಿದ ನಾಲ್ಕು ಅವೇರ್ನೆಸ್ ವಿಡಿಯೋಗಳಲ್ಲಿ ನಟ ಸಸಿಗಳನ್ನು ನೆಡುತ್ತಿರುವುದು ದಾಖಲಾಗಿದೆ. 

ಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯದ ಉಪ ಸಂರಕ್ಷಣಾಧಿಕಾರಿ ವಿ ಏಡುಕೊಂಡಲು ಈ ಬಗ್ಗೆ ಮಾಹಿತಿ ನೀಡಿದ್ದು ಕಾರ್ಯಕ್ರಮದಲ್ಲಿ ಇನ್ನೊಬ್ಬ ಸ್ಯಾಂಡಲ್ ವುಡ್ ನಟ ಚಿಕ್ಕಣ್ನ ಸಹ ಭಾಗವಹಿಸಿದ್ದರು, 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT