ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರಿನಲ್ಲಿ ಕೊರೋನಾ ಹೆಚ್ಚಳ: ಲೌಡ್ ಸ್ಪೀಕರ್ ಮೂಲಕ ಜಾಗೃತಿಗೆ ಮುಂದಾದ ಮಹಾನಗರ ಪಾಲಿಕೆ

ಮೈಸೂರಿನಲ್ಲಿ ಸಾರ್ವಜನಿಕ ಪ್ರಕಟಣೆಗಳಿಗಾಗಿ ಕಸದ ಮಿನಿ ಲಾರಿಯ ಮೇಲೆ ಫಿಕ್ಸ್ ಮಾಡಲಾಗಿರುವ ಲೌಡ್ ಸ್ಪೀಕರ್ ಗಳು ಈಗ ಅರಮನೆ ನಗರಿಯ ನಿವಾಸಿಗಳ ಗಮನ ಸೆಳೆಯುತ್ತಿವೆ.

ಮೈಸೂರು: ಮೈಸೂರಿನಲ್ಲಿ ಸಾರ್ವಜನಿಕ ಪ್ರಕಟಣೆಗಳಿಗಾಗಿ ಕಸದ ಮಿನಿ ಲಾರಿಯ ಮೇಲೆ ಫಿಕ್ಸ್ ಮಾಡಲಾಗಿರುವ ಲೌಡ್ ಸ್ಪೀಕರ್ ಗಳು ಈಗ ಅರಮನೆ ನಗರಿಯ ನಿವಾಸಿಗಳ ಗಮನ ಸೆಳೆಯುತ್ತಿವೆ.

ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಕಸದ ಮಿನಿ ಲಾರಿಗಳ ಮೇಲಿರುವ ಲೌಡ್ ಸ್ಪೀಕರ್ ಅನ್ನು ಬಳಸಿಕೊಂಡು ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

ಕೆಲವು ಕಸ ಸಂಗ್ರಹಿಸುವ ಮಿನಿ ಟ್ರಕ್‌ಗಳು ಮತ್ತು ಆಟೋಗಳಿಗೆ ಧ್ವನಿವರ್ಧಕಗಳನ್ನು ಅಳವಡಿಸಲಾಗಿದ್ದು, ಜನರಿಗೆ COVID-19 ಬಗ್ಗೆ ಅರಿವು ಮೂಡಿಸಲು ಮತ್ತು ವೈರಸ್ ಹರಡುವುದನ್ನು ತಡೆಯಲು ಹಾಗೂ ಸುರಕ್ಷಿತವಾಗಿರಲು ಅನುಸರಿಸಬೇಕಾದ ಕ್ರಮಗಳು ತಿಳಿಸಲಾಗುತ್ತಿದೆ.

ನಗರದ ಎಲ್ಲಾ 65 ವಾರ್ಡ್‌ಗಳಿಂದ ತ್ಯಾಜ್ಯವನ್ನು ಸಂಗ್ರಹಿಸುವ ಪೌರಕರ್ಮಿಕರು ರೆಕಾರ್ಡ್ ಮಾಡಿದ ಆಡಿಯೊವನ್ನು ಪ್ಲೇ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್