ಸಾಂದರ್ಭಿಕ ಚಿತ್ರ 
ರಾಜ್ಯ

ಅಂತಾರಾಷ್ಟ್ರೀಯ ಹುಲಿ ದಿನ: ಹುಲಿ ಸಂರಕ್ಷಣೆಗೆ ಸಂಕಲ್ಪ ತೊಡುವಂತೆ ಮುಖ್ಯಮಂತ್ರಿ ಕರೆ

ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಮುಖ್ಯಮಂತ್ರಿ ನಾಡಿನ ಜನತೆಗೆ ಸಂದೇಶ ನೀಡಿ, ಹುಲಿ ಸಂರಕ್ಷಣೆಯ ಸಂಕಲ್ಪ ತೊಡುವಂತೆ ಕರೆ ನೀಡಿದ್ದಾರೆ.

ಬೆಂಗಳೂರು: ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಮುಖ್ಯಮಂತ್ರಿ ನಾಡಿನ ಜನತೆಗೆ ಸಂದೇಶ ನೀಡಿ, ಹುಲಿ ಸಂರಕ್ಷಣೆಯ ಸಂಕಲ್ಪ ತೊಡುವಂತೆ ಕರೆ ನೀಡಿದ್ದಾರೆ.

ಕರ್ನಾಟಕವು ಶ್ರೀಮಂತ ಜೀವವೈವಿಧ್ಯತೆಯ ಭೂಮಿಯಾಗಿದೆ. ನಮ್ಮ ರಾಷ್ಟ್ರೀಯ ಉದ್ಯಾನಗಳು ಮತ್ತು ಹುಲಿ ಮೀಸಲು ಪ್ರದೇಶಗಳಿಂದಾಗಿ, ಭಾರತದ 2 ನೇ ಅತಿದೊಡ್ಡ ಹುಲಿ ಜನಸಂಖ್ಯೆ ಹೊಂದಿರುವ ಹೆಮ್ಮೆಯ ನೆಲೆ ನಮ್ಮ ರಾಜ್ಯವಾಗಿದೆ. ಇಂದು ಅಂತಾರಾಷ್ಟ್ರೀಯ ಹುಲಿ ದಿನದ ಈ ಸಂದರ್ಭದಲ್ಲಿ ನಾವು ಹುಲಿಗಳನ್ನು ರಕ್ಷಿಸಲು ಮತ್ತು ಅವರ ಆವಾಸಸ್ಥಾನವನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟ್ ಮಾಡಿದ್ದಾರೆ.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ಇಂದು ಅಂತಾರಾಷ್ಟ್ರೀಯ ಹುಲಿ ದಿನ. ವಿಶ್ವದಲ್ಲೇ ಅತೀ ಹೆಚ್ಚು ಹುಲಿ ಸಂರಕ್ಷಿಸುತ್ತಿರುವುದು ನಮ್ಮ ದೇಶದ ಹಿರಿಮೆ ಹಾಗೂ ದೇಶದಲ್ಲೇ ಕರ್ನಾಟಕ ಹುಲಿ ಸಂರಕ್ಷಣೆಯಲ್ಲಿ ಎರಡನೇ ಸ್ಥಾನದಲ್ಲಿದೆ. ರಾಷ್ಟ್ರೀಯ ಪ್ರಾಣಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ

SCROLL FOR NEXT