ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: 4 ದಿನದಲ್ಲಿ 20 ಸಾವು; ಅಧಿಕಾರಿಗಳಲ್ಲಿ ಹೆಚ್ಚಿದ ಆತಂಕ

ಜಿಲ್ಲಾಧಿಕಾರಿ ಜಿ ಗಿರೀಶ್ ಹಿರಿಯ ವೈದ್ಯಾಧಿಕಾರಿಗಳ ತುರ್ತು ಸಭೆ ಕರೆದಿದ್ದು, ಸಾವಿನ ಪ್ರಮಾಣ ತಗ್ಗಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಹಾಸನ: ಕೊರೋನಾ ವೈರಸ್ ನಿಂದಾಗಿ ಕಳೆದ ನಾಲ್ಕು ದಿನಗಳಲ್ಲಿ 20 ಮಂದಿ ಸಾವನ್ನಪ್ಪಿದ್ದು ಜಿಲ್ಲಾಡಳಿತಕ್ಕೆ ಆತಂಕ ಹೆಚ್ಚಾಗಿದೆ.

ಜಿಲ್ಲಾಧಿಕಾರಿ ಜಿ ಗಿರೀಶ್ ಹಿರಿಯ ವೈದ್ಯಾಧಿಕಾರಿಗಳ ತುರ್ತು ಸಭೆ ಕರೆದಿದ್ದು, ಸಾವಿನ ಪ್ರಮಾಣ ತಗ್ಗಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಇನ್ನೂ ಕೊರೋನಾ ಆಸ್ಪತ್ರೆಗಳಲ್ಲಿ ದಾಖಲಾಗಿರುವ  ರೋಗಿಗಳ ಸ್ಥಿತಿಗತಿಗಳ ಬಗ್ಗೆ  ಪರಿಶೀಲನೆ ನಡೆಸಿದರು. 

ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಲು ತಜ್ಞರು ಚಿಕಿತ್ಸೆಯ ಮಾರ್ಗವನ್ನು ಬದಲಾಯಿಸಲು ಸೂಚಿಸಿದರು, ಮತ್ತು ಇತ್ತೀಚಿನ ಸಾವುಗಳಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಡಿಸಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಅಗತ್ಯ ಔಷಧಿಗಳನ್ನು ಸಂಗ್ರಹಿಸುವಂತೆ ಜಿಲ್ಲಾ ಸರ್ಜನ್ ಗೆ ಮನವಿ ಮಾಡಿದ್ದಾರೆ. "ಜಿಲ್ಲಾ ಕಾರ್ಯಪಡೆ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: 'ಯಾರಾದ್ರೂ ಭಾರತದ ಮೇಲೆ ದಾಳಿ ಮಾಡಿದ್ರೆ..': ಸುದ್ದಿಗಾರನ ಪ್ರಶ್ನೆಗೆ ಅಚ್ಚರಿ ಉತ್ತರ ನೀಡಿದ Donald Trump

ಟ್ರಂಪ್-ಮೋದಿ ಮಾತುಕತೆ: ನಾವಿಕರ ಸಾವು ವಿಷಯ ಪ್ರಸ್ತಾಪ; ಇರಾನ್ ಒಪ್ಪಂದದಲ್ಲಿ ಸುರಕ್ಷತೆ ಸೇರಿಸಲು ಪ್ರಧಾನಿ ಒತ್ತಾಯ

ಮೋದಿ ನೋಡೋಕೆ ಒಳ್ಳೇ ವ್ಯಕ್ತಿ, ಆದ್ರೆ ಕಿಲ್ಲರ್: G7 ಶೃಂಗಸಭೆಯಲ್ಲಿ ಡೊನಾಲ್ಡ್ ಟ್ರಂಪ್

Women's T20 World Cup 2026: ನೆದರ್ಲೆಂಡ್ ವಿರುದ್ಧ ಭಾರತಕ್ಕೆ 95 ರನ್ ಗಳ ಭರ್ಜರಿ ಜಯ

2nd ODI: ರೆಹಮತ್ ಶಾ ಹೋರಾಟ ವ್ಯರ್ಥ, ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್ ಭರ್ಜರಿ ಜಯ

SCROLL FOR NEXT