ಸಾಂದರ್ಭಿಕ ಚಿತ್ರ 
ರಾಜ್ಯ

ಗದಗ: ಪತಿಯ ಅಂತ್ಯಸಂಸ್ಕಾರಕ್ಕಾಗಿ ಮಂಗಳಸೂತ್ರ ಒತ್ತೆಯಿಟ್ಟ ಆ್ಯಂಬುಲೆನ್ಸ್ ಚಾಲಕನ ಪತ್ನಿ!

ಆ್ಯಂಬುಲೆನ್ಸ್ ಚಾಲಕನ ಪತ್ನಿ ಹಣವಿಲ್ಲದ ಕಾರಣ ತನ್ನ ಮಂಗಳಸೂತ್ರವನ್ನು ಅಡವಿಟ್ಟು ಪತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಹೃದಯ ವಿದ್ರಾವಕ ಘಟನೆ ಗದಗದಲ್ಲಿ ನಡೆದಿದೆ.ಈ ಸಂಬಂಧ ದೂರವಾಣಿ ಕರೆ ಮಾಡಿ ಮಾತನಾಡಿರುವ ಸಿಎಂ ಯಡಿಯೂರಪ್ಪ ಸಹಾಯ ಮಾಡುವ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿ: ಆ್ಯಂಬುಲೆನ್ಸ್ ಚಾಲಕನ ಪತ್ನಿ ಹಣವಿಲ್ಲದ ಕಾರಣ ತನ್ನ ಮಂಗಳಸೂತ್ರವನ್ನು ಅಡವಿಟ್ಟು ಪತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಹೃದಯ ವಿದ್ರಾವಕ ಘಟನೆ ಗದಗದಲ್ಲಿ ನಡೆದಿದೆ.ಈ ಸಂಬಂಧ ದೂರವಾಣಿ ಕರೆ ಮಾಡಿ ಮಾತನಾಡಿರುವ ಸಿಎಂ ಯಡಿಯೂರಪ್ಪ ಸಹಾಯ ಮಾಡುವ ಭರವಸೆ ನೀಡಿದ್ದಾರೆ,

ಮೇ 27 ರಂದು ಗದಗ ಜಿಲ್ಲೆಯ ಕೊಣ್ಣೂರಿನಲ್ಲಿ ಘಟನೆ ನಡೆದಿದೆ, ಮೇ 27 ರಂದು ಕರ್ತವ್ಯ ನಿರ್ವಹಿಸುತ್ತಿದ್ದ ಅಂಬ್ಯುಲೆನ್ಸ್ ಚಾಲಕ ಉಮೇಶ್ ಹಡಗಲಿ ಹೃದಯಾಘಾತವಾಗಿತ್ತು. ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ರು. ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಸಾವನ್ನಪ್ಪಿದ್ದರು.

ಉಮೇಶ್ ಹಗಲು ರಾತ್ರಿ ಕೆಲಸ ಮಾಡುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಅವರಿಗೆ ವೇತನ ನೀಡಿರಲಿಲ್ಲ., ಪತಿಯ ಅಂತ್ಯ ಸಂಸ್ಕಾರಕ್ಕೆ ಹಣಕ್ಕಾಗಿ ಹಲವೆಡೆ ಅಲೆದಾಡಿದ್ದಾರೆ. ಆದರೆ ಎಲ್ಲಿಯೂ ಹಣ ಸಿಗದ ಕಾರಣ ತಾಳಿ ಒತ್ತೆ ಇಟ್ಟಿದ್ದಾರೆ ಉಮೇಶ್ ಪತ್ನಿ ಜ್ಯೋತಿ. ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಎಂಜಿ ಹೀರೆಮಠ್ ಪ್ರಕರಣ ಸಂಬಂಧ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT