ಚಾಮರಾಜನಗರ 
ರಾಜ್ಯ

ಕೊರೋನಾ ಕಾಲಿಡದ ದಕ್ಷಿಣ ಭಾರತದ ಏಕೈಕ ಜಿಲ್ಲೆ ಚಾಮರಾಜನಗರ: ಕೇಂದ್ರ ಆರೋಗ್ಯ ಸಚಿವರಿಂದ ಪ್ರಶಂಸೆ

ಚಾಮರಾಜನಗರ ಜಿಲ್ಲೆಯು ಕೊರೊನಾ ಮುಕ್ತವಾಗಿ ಮುಂದುವರೆಯುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಜಿಲ್ಲಾಧಿಕಾರಿಯವರಾದ ಡಾ. ಎಂ.ಆರ್. ರವಿ ಅವರಿಗೆ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯು ಕೊರೊನಾ ಮುಕ್ತವಾಗಿ ಮುಂದುವರೆಯುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಜಿಲ್ಲಾಧಿಕಾರಿಯವರಾದ ಡಾ. ಎಂ.ಆರ್. ರವಿ ಅವರಿಗೆ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ  ರೆಡ್‍ಕ್ರಾಸ್ ವತಿಯಿಂದ ವಿಶ್ವ ಪರಿಸರ ದಿನ ಅಂಗವಾಗಿ ಪೊಲೀಸ್ ಉಪ ಅಧೀಕ್ಷರ ಕಚೇರಿ ಮುಂಭಾಗದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಅವರಣದಲ್ಲಿ ಗಿಡ ನೆಡುವ ಕಾರ್ಯಕ್ರಮದ ಬಳಿಕ  ಮಾಧ್ಯಮ ಪ್ರತಿನಿಧಿಗಳು ದೂರವಾಣಿ ಕರೆ ಸಂಬಂಧ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವೇಳೆ ಈ ವಿಷಯ ತಿಳಿಸಿದರು.

ಗುರುವಾರ  ಸಂಜೆ ಕೇಂದ್ರ ಆರೋಗ್ಯ ಸಚಿವರು ದೂರವಾಣಿ ಮೂಲಕ ಮಾತನಾಡಿ ಚಾಮರಾಜನಗರ ಜಿಲ್ಲೆಯಲ್ಲಿ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ. ಈ ಮೂಲಕ ಹಸಿರು ವಲಯವನ್ನಾಗಿ ಕಾಪಾಡಿಕೊಂಡಿರುವ ಬಗ್ಗೆ ಜಿಲ್ಲೆಯ ಜನತೆ, ಅಧಿಕಾರಿಗಳು ಹಾಗೂ ನನಗೆ ಶುಭ ಹಾರೈಸಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!