ಪಿಪಿಇ ರಕ್ಷ ಕವಚದಲ್ಲಿರುವ ಬಸ್ ಕಂಡಕ್ಟರ್ 
ರಾಜ್ಯ

ಮಂಗಳೂರು: ಪಿಪಿಇ ರಕ್ಷಾ ಕವಚ ಧರಿಸಿ ಕರ್ತವ್ಯ ನಿರ್ವಹಿಸುವ ಬಸ್ ಕಂಡಕ್ಟರ್!

ಕೋವಿಡ್-19 ಭೀತಿಯಿಂದಾಗಿ ಕರ್ತವ್ಯ ನಿರತ ಬಸ್ ಕಂಡಕ್ಟರ್ ಒಬ್ಬರು ಪಿಪಿಇ ( ಪರ್ಸನಲ್ ಪ್ರೊಟೆಕ್ಟೀವ್ ಇಕ್ವೆಪ್ ಮೆಂಟ್)  ಧರಿಸಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ

ಮಂಗಳೂರು: ಕೋವಿಡ್-19 ಭೀತಿಯಿಂದಾಗಿ ಕರ್ತವ್ಯ ನಿರತ ಬಸ್ ಕಂಡಕ್ಟರ್ ಒಬ್ಬರು ಪಿಪಿಇ ( ಪರ್ಸನಲ್ ಪ್ರೊಟೆಕ್ಟೀವ್ ಇಕ್ವೆಪ್ ಮೆಂಟ್)  ಧರಿಸಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಕೋವಿಡ್-19 ಲಾಕ್ ಡೌನ್ ನಾಲ್ಕನೇ ಹಂತದ ಸಂದರ್ಭದಲ್ಲಿ ರಾಜ್ಯಸರ್ಕಾರ ಬಸ್ ಸೇವೆಗಳ ಪುನರ್ ಆರಂಭಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಮಂಗಳೂರಿನ ಸ್ಟೇಟ್ ಬ್ಯಾಂಕ್ ನಿಂದ ಶಕ್ತಿ ನಗರ ಮಾರ್ಗದಲ್ಲಿನ ಬಸ್ ವೊಂದರ ಕಂಡಕ್ಟರ್ ಈ ರೀತಿಯಲ್ಲಿ ಪಿಪಿಇ ರಕ್ಷಾ ಕವಚದೊಂದಿಗೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.

ಕೊರೋನಾ ಕರ್ತವ್ಯ ನಿರತ ವೈದ್ಯರು, ನರ್ಸ್ ಗಳು ಪಿಪಿಇ- ರಕ್ಷ ಕವಚ ಧರಿಸುವುದು ಸಾಮಾನ್ಯ. ಆದರೆ, ಬಸ್ ಕಂಡಕ್ಟರ್  ತಲೆಗೆ ಕ್ಯಾಪ್, ಮಾಸ್ಕ್, ಗೌನ್, ಶೂ ಲೆಗ್ಗಿನ್ಸ್, ಏಪ್ರಾನ್ ಹಾಕಿಕೊಳ್ಳುವ ಮೂಲಕ ಪ್ರಯಾಣಿಕರಿಗೆ ಟಿಕೆಟ್ ನೀಡುತ್ತಿದ್ದಾರೆ. ಈ ಮೂಲಕ ಸೋಂಕು ಹರಡದಂತೆ ಕಂಡಕ್ಟರ್ ಮುಂಜಾಗ್ರತೆ ವಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT