ಬಂಡೀಪುರ ಹುಲಿ ಮೀಸಲು ಅರಣ್ಯ 
ರಾಜ್ಯ

ಬಂಡೀಪುರ ಹುಲಿ ಮೀಸಲು ಪ್ರದೇಶದಲ್ಲಿ ಅತಿಕ್ರಮಣ ಪ್ರವೇಶ: ಮೂವರು ಪೋರ್ಚುಗೀಸರು ಅಧಿಕಾರಿಗಳ ವಶಕ್ಕೆ

ಲಾಕ್ ಡೌನ್ ಸಂದರ್ಭದಲ್ಲಿ ಅನುಮತಿ ಇಲ್ಲದೇ ಬಂಡೀಪುರ ಹುಲಿ ಮೀಸಲು ಅರಣ್ಯವನ್ನು ಅತಿಕ್ರಮವಾಗಿ ಪ್ರವೇಶಿಸಿದ ಮೂವರು ಪೋರ್ಚುಗೀಸ್ ಪ್ರಜೆಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಅನುಮತಿ ಇಲ್ಲದೇ ಬಂಡೀಪುರ ಹುಲಿ ಮೀಸಲು ಅರಣ್ಯವನ್ನು ಅತಿಕ್ರಮವಾಗಿ ಪ್ರವೇಶಿಸಿದ ಮೂವರು ಪೋರ್ಚುಗೀಸ್ ಪ್ರಜೆಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಅವರನ್ನು ಬಂಧಿಸಿಲ್ಲ, ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದೇವೆ, ದಾರಿ ತಪ್ಪಿ ನಾವು ಅರಣ್ಯ ಪ್ರವೇಶಿಸಿದ್ದಾಗಿ ಅವರು ತಿಳಿಸಿದ್ದಾಗಿ ಅವರು ಒಪ್ಪಿಕೊಂಡಿರುವುದಾಗಿ ಬಂಡಿಪುರ ಅರಣ್ಯ ಸಂರಕ್ಷಣಾ ಅಧಿಕಾರಿ ಟಿ ಬಾಲಚಂದ್ರ ತಿಳಿಸಿದ್ದಾರೆ.

ಹುಲಿ ಮೀಸಲು ಅಧಿಕಾರಿಯೊಬ್ಬರು ಪೋರ್ಚುಗೀಸ್ ಅತಿಕ್ರಮಣದ ಛಾಯಾಚಿತ್ರ ಮಾಡಿದ್ದಾರೆ. ತೆಗೆದಿದ್ದಾರೆ. ಅರಣ್ಯಾಧಿಕಾರಿಗಳ ವಿಚಾರಣೆ ನಂತರ ಪೋರ್ಚುಗೀಸ್ ಪ್ರಜೆಗಳು ವಾಪಸಾಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಭಾನುವಾರ ಮೂರು ಬುಲೆಟ್ ಬೈಕ್ ನಲ್ಲಿ ಮೂವರು ಫೋರ್ಚುಗೀಸರು ಆಗಮಿಸಿದ್ದರು. ನುನೊ ರಿಕಾರ್ಡೊ ಬರ್ನಾರ್ಡೆಸ್ ಮಿರಾಂಡಾ ಪ್ಯಾಸಿಯೆನ್ಸಿಯಾ, ಏಂಜೆಲೊ ಮಿಗುಯೆಲ್ ಗ್ಯಾರಿಡೊ ಮತ್ತು ತೋಮಸ್ ಪಿನ್ಹೋ ಮಾರ್ಕ್ವೆಜ್ ಎಂದು ಗುರುತಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT